ತಂದೆಗೆ ತಕ್ಕ ಮಗ ಅಪ್ಪು!

Webdunia
ಶುಕ್ರವಾರ, 29 ಅಕ್ಟೋಬರ್ 2021 (15:10 IST)
ಬೆಂಗಳೂರು : ಯುವ ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಕನ್ನಡದ ಚಿತ್ರೋದ್ಯಮಕ್ಕೆ ಬರಸಿಡಿಲಿನಂತೆ ಎರಗಿದೆ.
ಶುಕ್ರವಾರ ಬೆಳಗ್ಗೆ 11. 30 ಕ್ಕೆ ವಿಧಿವಶವಾಗಿರುವ ಅಪ್ಪು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರಿಂದ ನೇತ್ರ ದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.
ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರಿಂದ ನೇತ್ರ ದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸುತ್ತಿರುವ ಧುರಂದರ್‌ 2ಗೆ ಹಾಕಿದ ಬಜೆಟ್‌ ಎಷ್ಟು ಗೊತ್ತಾ

49ವಯಸ್ಸಾದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಪ್ರೇಮಾ ಫಿಟ್ನೆಸ್‌ ಸೀಕ್ರೇಟ್ ಏನ್ ಗೊತ್ತಾ, Video

ಕನ್ನಡದಲ್ಲಿ ಇಂದಿನಿಂದ ‘ಧುರಂಧರ್–2’ ದರ್ಶನ: ದಾಖಲೆ ಗಳಿಕೆಯತ್ತ ಮುನ್ನುಗ್ಗಿದ ರಣವೀರ್‌ ಸಿನಿಮಾ

ತೊಟ್ಟುಕೊಂಡಿದ್ದು ಎದೆ ಕಾಣುವ ಡ್ರೆಸ್ ಅದೂ ಜಾರುವುದರಲ್ಲಿತ್ತು... ದಿಶಾ ಪಟಾನಿ Ooops ಕ್ಷಣ Video

ಕಲೆಕ್ಷನ್‌ನಲ್ಲಿ ದಾಖಲೆ ಮೇಲೆ ದಾಖಲೆಯ ಬರೆಯುತ್ತಿರುವ ಧುರಂಧರ್ 2: ಮೂರು ದಿನಗಳಲ್ಲಿ ಬಾಚಿದ್ದೆಷ್ಟು ಗೊತ್ತಾ

ಮುಂದಿನ ಸುದ್ದಿ
Show comments