Webdunia - Bharat's app for daily news and videos

Install App

ತಂದೆಗೆ ತಕ್ಕ ಮಗ ಅಪ್ಪು!

Webdunia
ಶುಕ್ರವಾರ, 29 ಅಕ್ಟೋಬರ್ 2021 (15:10 IST)
ಬೆಂಗಳೂರು : ಯುವ ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಕನ್ನಡದ ಚಿತ್ರೋದ್ಯಮಕ್ಕೆ ಬರಸಿಡಿಲಿನಂತೆ ಎರಗಿದೆ.
ಶುಕ್ರವಾರ ಬೆಳಗ್ಗೆ 11. 30 ಕ್ಕೆ ವಿಧಿವಶವಾಗಿರುವ ಅಪ್ಪು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರಿಂದ ನೇತ್ರ ದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.
ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರಿಂದ ನೇತ್ರ ದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ಕನ್ನಡ ಸೀಸನ್ 13 ರ ಸೆಲೆಬ್ರಿಟಿ ಸ್ಪರ್ಧಿಗಳು ಯಾರು ಇಲ್ಲಿದೆ ಸುಳಿವು: ಈಗ ನೀವೇ ಗೆಸ್ ಮಾಡಬಹುದು video

ಕೃಷ್ಣನ ಜನ್ಮದಿನವೇ ಮಗನ ಹಡೆದ ನಟಿ ಹರ್ಷಿಕಾ ಪೂಣಚ್ಚ

ಮಗನ ವಿರುದ್ಧ ಪ್ರಕರಣ ಸಂಬಂಧ ದುನಿಯಾ ವಿಜಯ್ ಪ್ರತಿಕ್ರಿಯೆ

ಯಶ್ 'ಕೆಜಿಎಫ್' ಪೂರ್ವದ ಜನಪ್ರಿಯತೆ ಕುರಿತಾದ ಈಗಿನ ಚರ್ಚೆ ಹಾಸ್ಯಾಸ್ಪದ ಎಂದ ರಾಮ್ ಗೋಪಾಲ್ ವರ್ಮಾ

ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು ಬೆನ್ನಲ್ಲೇ ದುನಿಯಾ ವಿಜಯ್ ಫೋಸ್ಟ್‌

ಮುಂದಿನ ಸುದ್ದಿ
Show comments