ತಂದೆಗೆ ತಕ್ಕ ಮಗ ಅಪ್ಪು!

Webdunia
ಶುಕ್ರವಾರ, 29 ಅಕ್ಟೋಬರ್ 2021 (15:10 IST)
ಬೆಂಗಳೂರು : ಯುವ ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಕನ್ನಡದ ಚಿತ್ರೋದ್ಯಮಕ್ಕೆ ಬರಸಿಡಿಲಿನಂತೆ ಎರಗಿದೆ.
ಶುಕ್ರವಾರ ಬೆಳಗ್ಗೆ 11. 30 ಕ್ಕೆ ವಿಧಿವಶವಾಗಿರುವ ಅಪ್ಪು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರಿಂದ ನೇತ್ರ ದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.
ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರಿಂದ ನೇತ್ರ ದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

3 ಈಡಿಯಟ್ಸ್ ಸಿನಿಮಾ ಸೋನಮ್ ವಾಂಗ್ಚುಕ್ ಕತೆಯಲ್ಲ, ಆಗ ಅವರು ಯಾರೆಂದೇ ಗೊತ್ತಿರಲಿಲ್ಲ: ಅಮೀರ್ ಖಾನ್

ಮೊದಲ ಆಷಾಢ ಶುಕ್ರವಾರ: ಗಂಡ ದರ್ಶನ್ ಮಾಡುತ್ತಿದ್ದ ಕೆಲಸವನ್ನು ತಾನೇ ಮಾಡಿದ ವಿಜಯಲಕ್ಷ್ಮಿ

ಕ್ಯಾನ್ಸರ್‌ ಅನ್ನು ಸಾಮಾನ್ಯ ಜ್ವರದಂತೆ ಎದುರಿಸಿದೆ: ಕ್ಯಾನ್ಸರ್ ಗೆದ್ದು ಬಂದ ಬಗ್ಗೆ ಸಂಜಯ್ ದತ್ ಮಾತು

ಹೊಸ ಬಿಸಿನೆಸ್‌ ಶುರುಮಾಡಿದ ಪುನೀತ್ ರಾಜ್‌ಕುಮಾರ್‌ ಕಿರಿ ಮಗಳು ವಂದಿತಾ

ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments