Webdunia - Bharat's app for daily news and videos

Install App

ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ಗೆ ಇಂದು ಫೇವರೆಟ್ ಊಟ

Sampriya
ಶುಕ್ರವಾರ, 30 ಆಗಸ್ಟ್ 2024 (15:45 IST)
ಬಳ್ಳಾರಿ: ವಿಐಪಿ ಟ್ರೀಟ್‌ಮೆಂಟ್ ಹಿನ್ನೆಲೆ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ದರ್ಶನ್‌ಗೆ ಇಂದು ಮಾಂಸದೂಟ ಸಿಗಲಿದೆ.

ಬಳ್ಳಾರಿ ಜೈಲಿನ ಮೆನುವಿನಂತೆ ಎರಡನೇ ಶುಕ್ರವಾರ ಮತ್ತು ಕೊನೆಯ ಶುಕ್ರವಾರ  ಕೈದಿಗಳಿಗೆ ಮಟನ್ ಊಟ ನೀಡಲಾಗುತ್ತದೆ. ಜೊತೆಗೆ ತಿಂಗಳ ಮೊದಲ ಶುಕ್ರವಾರ ಮತ್ತು 3ನೇ ಶುಕ್ರವಾರ ಚಿಕನ್ ನೀಡಲಾಗುತ್ತದೆ. ಅದರಂತೆ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್‌ಗೆ ಇಂದು ರಾತ್ರಿ 90 ಗ್ರಾಂ ಮಟನ್ ಊಟ ಕೊಡಲಿದ್ದಾರೆ.

ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಎ2 ಆರೋಪಿಯಾಗಿರುವ ದರ್ಶನ್ ಅವರನ್ನು ಗುರುವಾರ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಬೆಳಿಗ್ಗೆ ಶಿಫ್ಟ್ ಮಾಡಲಾಯಿತು.

ಇನ್ನೂ ಈ ಪ್ರಕರಣದ ಎಲ್ಲ ಆರೋಪಿಗಳಿಗೆ ಸೆಪ್ಟೆಂಬರ್ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶ ಪ್ರಕಟಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments