Webdunia - Bharat's app for daily news and videos

Install App

ಫೈಟರ್ ವಿವೇಕ್ ಸಾವು: ಮೌನಕ್ಕೆ ಶರಣಾದ ಸ್ಯಾಂಡಲ್ ವುಡ್

Webdunia
ಬುಧವಾರ, 11 ಆಗಸ್ಟ್ 2021 (12:41 IST)
ಬೆಂಗಳೂರು: ಲವ್ ಯೂ ರಚ್ಚು ಚಿತ್ರೀಕರಣ ವೇಳೆ ಫೈಟರ್ ವಿವೇಕ್ ದುರಂತ ಸಾವಾಗಿತ್ತು. ಆದರೆ ಈ ಬಗ್ಗೆ ಚಿತ್ರರಂಗ ಮೌನವಾಗಿರುವುದು ನಿಜಕ್ಕೂ ವಿಪರ್ಯಾಸ.
Photo Courtesy: Google


ದುರಂತ ನಡೆದ ಬಳಿಕ ಲವ್ ಯೂ ರಚ್ಚು ಚಿತ್ರತಂಡ ಸ್ಥಳದಿಂದ ಪರಾರಿಯಾಗಿತ್ತು. ನಿರ್ಮಾಪಕ ಗುರುದೇಶ್ ಪಾಂಡೆ ತಲೆಮರೆಸಿಕೊಂಡಿದ್ದರು. ಘಟನೆಗಳು ಕಾರಣಗಳು ಏನೇ ಇರಬಹುದು. ಆದರೆ ಇದರಿಂದ ಒಂದು ಕುಟುಂಬ ತನ್ನ ಮಗನನ್ನು ಕಳೆದುಕೊಂಡಿದೆ.

ಈ ಬಗ್ಗೆ ವಿವೇಕ್ ಕುಟುಂಬಕ್ಕೆ ಸಾಂತ್ವನವಾಗಲೀ, ಸಹಾಯವಾಗಲೀ ಚಿತ್ರರಂಗದ ಕಡೆಯಿಂದ ಬರದೇ ಹೋಗಿದ್ದು ಮಾತ್ರ ದುರಂತ. ಇದು ಸಾಹಸ ಕಲಾವಿದರ ಬದುಕಿಗೆ ಎಷ್ಟು ರಿಸ್ಕ್ ಇದೆ ಎಂದು ಮತ್ತೊಮ್ಮೆ ತೋರಿಸಿಕೊಟ್ಟ ಘಟನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments