ಫೈಟರ್ ವಿವೇಕ್ ಸಾವು: ಮೌನಕ್ಕೆ ಶರಣಾದ ಸ್ಯಾಂಡಲ್ ವುಡ್

Webdunia
ಬುಧವಾರ, 11 ಆಗಸ್ಟ್ 2021 (12:41 IST)
ಬೆಂಗಳೂರು: ಲವ್ ಯೂ ರಚ್ಚು ಚಿತ್ರೀಕರಣ ವೇಳೆ ಫೈಟರ್ ವಿವೇಕ್ ದುರಂತ ಸಾವಾಗಿತ್ತು. ಆದರೆ ಈ ಬಗ್ಗೆ ಚಿತ್ರರಂಗ ಮೌನವಾಗಿರುವುದು ನಿಜಕ್ಕೂ ವಿಪರ್ಯಾಸ.
Photo Courtesy: Google


ದುರಂತ ನಡೆದ ಬಳಿಕ ಲವ್ ಯೂ ರಚ್ಚು ಚಿತ್ರತಂಡ ಸ್ಥಳದಿಂದ ಪರಾರಿಯಾಗಿತ್ತು. ನಿರ್ಮಾಪಕ ಗುರುದೇಶ್ ಪಾಂಡೆ ತಲೆಮರೆಸಿಕೊಂಡಿದ್ದರು. ಘಟನೆಗಳು ಕಾರಣಗಳು ಏನೇ ಇರಬಹುದು. ಆದರೆ ಇದರಿಂದ ಒಂದು ಕುಟುಂಬ ತನ್ನ ಮಗನನ್ನು ಕಳೆದುಕೊಂಡಿದೆ.

ಈ ಬಗ್ಗೆ ವಿವೇಕ್ ಕುಟುಂಬಕ್ಕೆ ಸಾಂತ್ವನವಾಗಲೀ, ಸಹಾಯವಾಗಲೀ ಚಿತ್ರರಂಗದ ಕಡೆಯಿಂದ ಬರದೇ ಹೋಗಿದ್ದು ಮಾತ್ರ ದುರಂತ. ಇದು ಸಾಹಸ ಕಲಾವಿದರ ಬದುಕಿಗೆ ಎಷ್ಟು ರಿಸ್ಕ್ ಇದೆ ಎಂದು ಮತ್ತೊಮ್ಮೆ ತೋರಿಸಿಕೊಟ್ಟ ಘಟನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments