Webdunia - Bharat's app for daily news and videos

Install App

ಫೈಟರ್ ವಿವೇಕ್ ಸಾವು: ಮೌನಕ್ಕೆ ಶರಣಾದ ಸ್ಯಾಂಡಲ್ ವುಡ್

Webdunia
ಬುಧವಾರ, 11 ಆಗಸ್ಟ್ 2021 (12:41 IST)
ಬೆಂಗಳೂರು: ಲವ್ ಯೂ ರಚ್ಚು ಚಿತ್ರೀಕರಣ ವೇಳೆ ಫೈಟರ್ ವಿವೇಕ್ ದುರಂತ ಸಾವಾಗಿತ್ತು. ಆದರೆ ಈ ಬಗ್ಗೆ ಚಿತ್ರರಂಗ ಮೌನವಾಗಿರುವುದು ನಿಜಕ್ಕೂ ವಿಪರ್ಯಾಸ.
Photo Courtesy: Google


ದುರಂತ ನಡೆದ ಬಳಿಕ ಲವ್ ಯೂ ರಚ್ಚು ಚಿತ್ರತಂಡ ಸ್ಥಳದಿಂದ ಪರಾರಿಯಾಗಿತ್ತು. ನಿರ್ಮಾಪಕ ಗುರುದೇಶ್ ಪಾಂಡೆ ತಲೆಮರೆಸಿಕೊಂಡಿದ್ದರು. ಘಟನೆಗಳು ಕಾರಣಗಳು ಏನೇ ಇರಬಹುದು. ಆದರೆ ಇದರಿಂದ ಒಂದು ಕುಟುಂಬ ತನ್ನ ಮಗನನ್ನು ಕಳೆದುಕೊಂಡಿದೆ.

ಈ ಬಗ್ಗೆ ವಿವೇಕ್ ಕುಟುಂಬಕ್ಕೆ ಸಾಂತ್ವನವಾಗಲೀ, ಸಹಾಯವಾಗಲೀ ಚಿತ್ರರಂಗದ ಕಡೆಯಿಂದ ಬರದೇ ಹೋಗಿದ್ದು ಮಾತ್ರ ದುರಂತ. ಇದು ಸಾಹಸ ಕಲಾವಿದರ ಬದುಕಿಗೆ ಎಷ್ಟು ರಿಸ್ಕ್ ಇದೆ ಎಂದು ಮತ್ತೊಮ್ಮೆ ತೋರಿಸಿಕೊಟ್ಟ ಘಟನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments