ಸಂಚಾರಿ ವಿಜಯ್ ಮರೆತ ಫಿಲಂ ಚೇಂಬರ್

Webdunia
ಶುಕ್ರವಾರ, 18 ಜೂನ್ 2021 (08:58 IST)
ಬೆಂಗಳೂರು: ವಾಣಿಜ್ಯ ಮಂಡಳಿಯಲ್ಲಿ ಇತ್ತೀಚೆಗೆ ಮಡಿದ ಕನ್ನಡ ಸಿನಿಮಾ ಕ್ಷೇತ್ರದ ಗಣ್ಯರಿಗೆ ನಮನ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಆದರೆ ಇಲ್ಲಿ ಮೊನ್ನೆಯಷ್ಟೇ ನಿಧನರಾದ ಸಂಚಾರಿ ವಿಜಯ್ ಗೆ ಗೌರವ ಸಲ್ಲಿಸಲು ವಾಣಿಜ್ಯ ಮಂಡಳಿ ಮರೆತಂತಿದೆ. ನಿರ್ಮಾಪಕ ರಾಮು, ಕೆಸಿಎನ್ ಚಂದ್ರಶೇಖರ್, ಅಣ್ಣಯ್ಯ ಸಿನಿಮಾ ನಿರ್ಮಾಪಕ ಚಂದ್ರು ಫೋಟೋಗಳನ್ನು ಇರಿಸಿ ಹೂವಿನ ಹಾರ ಹಾಕಿ ಗೌರವ ಸಮರ್ಪಿಸಲಾಗಿದೆ.

ಆದರೆ ಈ ಸಾಲಿನಲ್ಲಿ ಮೊನ್ನೆಯಷ್ಟೇ ನಿಧನರಾದ ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಫೋಟೋವೇ ಇರಲಿಲ್ಲ. ವಾಣಿಜ್ಯ ಮಂಡಳಿಯ ಈ ಮರೆವಿಗೆ ಅಭಿಮಾನಿಗಳಿಂದ ಭಾರೀ ಟೀಕೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಮುಂದಿನ ಸುದ್ದಿ
Show comments