Webdunia - Bharat's app for daily news and videos

Install App

ಸಂಚಾರಿ ವಿಜಯ್ ಮರೆತ ಫಿಲಂ ಚೇಂಬರ್

Webdunia
ಶುಕ್ರವಾರ, 18 ಜೂನ್ 2021 (08:58 IST)
ಬೆಂಗಳೂರು: ವಾಣಿಜ್ಯ ಮಂಡಳಿಯಲ್ಲಿ ಇತ್ತೀಚೆಗೆ ಮಡಿದ ಕನ್ನಡ ಸಿನಿಮಾ ಕ್ಷೇತ್ರದ ಗಣ್ಯರಿಗೆ ನಮನ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಆದರೆ ಇಲ್ಲಿ ಮೊನ್ನೆಯಷ್ಟೇ ನಿಧನರಾದ ಸಂಚಾರಿ ವಿಜಯ್ ಗೆ ಗೌರವ ಸಲ್ಲಿಸಲು ವಾಣಿಜ್ಯ ಮಂಡಳಿ ಮರೆತಂತಿದೆ. ನಿರ್ಮಾಪಕ ರಾಮು, ಕೆಸಿಎನ್ ಚಂದ್ರಶೇಖರ್, ಅಣ್ಣಯ್ಯ ಸಿನಿಮಾ ನಿರ್ಮಾಪಕ ಚಂದ್ರು ಫೋಟೋಗಳನ್ನು ಇರಿಸಿ ಹೂವಿನ ಹಾರ ಹಾಕಿ ಗೌರವ ಸಮರ್ಪಿಸಲಾಗಿದೆ.

ಆದರೆ ಈ ಸಾಲಿನಲ್ಲಿ ಮೊನ್ನೆಯಷ್ಟೇ ನಿಧನರಾದ ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಫೋಟೋವೇ ಇರಲಿಲ್ಲ. ವಾಣಿಜ್ಯ ಮಂಡಳಿಯ ಈ ಮರೆವಿಗೆ ಅಭಿಮಾನಿಗಳಿಂದ ಭಾರೀ ಟೀಕೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments