Webdunia - Bharat's app for daily news and videos

Install App

ಅಮ್ಮನ ಸಾವಿಗೆ ಕಂಬನಿ ಮಿಡಿಯಿತು ಚಿತ್ರರಂಗ

Webdunia
ಮಂಗಳವಾರ, 6 ಡಿಸೆಂಬರ್ 2016 (10:50 IST)
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಸಾವಿಗೆ ದೇಶದ ಪ್ರಮುಖ ಚಿತ್ರರಂಗದ ಗಣ್ಯರು ವಿಷಾಧ ವ್ಯಕ್ತಪಡಿಸಿದ್ದಾರೆ. ಬಾಲಿವುಡ್, ತಮಿಳು ಸಿನಿಮಾ ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಬಾಲಿವುಡ್ ಬಾದ್ ಶಹಾ ಶಾರುಖ್ ಖಾನ್ ಟ್ವಿಟರ್ ನಲ್ಲಿ ಜಯಲಲಿತಾ ಸಾವಿನಿಂದ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸಿದ್ದಾರೆ. ಸೂಪರ್ ಸ್ಟಾರ್ ರಜನೀಕಾಂತ್ ಜಯಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ತಮಿಳುನಾಡು ಧೈರ್ಯವಂತೆ ಹೆಣ್ಣುಮಗಳನ್ನು ಕಳೆದುಕೊಂಡಿದೆ ಎಂದು ಬಣ್ಣಿಸಿದ್ದಾರೆ.

ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್  ಒಬ್ಬ ಮುಖ್ಯಮಂತ್ರಿಯಾಗಿ ಸಿನಿಮಾದಲ್ಲಿ 100 ದಿನ ಪೂರೈಸಿದ ಹೆಗ್ಗಳಿಕೆ ಅವರದ್ದು ಎಂದಿದ್ದಾರೆ. ಮಲಯಾಳಂ ಸೂಪರ್ ಸ್ಟಾರ್ ಗಳಾದ ಮಮ್ಮುಟ್ಟಿ, ಮೋಹನ್ ಲಾಲ್, ತಮಿಳು ನಟರಾದ  ಅಜಿತ್ ಕುಮಾರ್, ಧನುಷ್, ತ್ರಿಷಾ ಕೃಷ್ಣನ್, ಹಂಸಿಕಾ ಮೊಟ್ವಾನಿ, ಶೃತಿ ಹಾಸನ್, ಗೌತಮಿ, ಕನ್ನಡದ ಕಿಚ್ಚ ಸುದೀಪ್, ಭಾರತಿ ವಿಷ್ಣುವರ್ಧನ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇನ್ನು ನಟಿ ಸುಹಾಸಿನಿ, ಸಂಗೀತ ನಿರ್ದೇಶಕ ಇಳಯರಾಜ ಮೃತರ ಅಂತಿಮ ದರ್ಶನ ಪಡೆದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments