Webdunia - Bharat's app for daily news and videos

Install App

ದೊಡ್ಡವರ ಸಿನಿಮಾ ಬಿಡುಗಡೆಯಾಗದೇ ಚಿತ್ರರಂಗ ಉದ್ದಾರವಾಗಲ್ಲ

Webdunia
ಶುಕ್ರವಾರ, 30 ಅಕ್ಟೋಬರ್ 2020 (09:39 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಥಿಯೇಟರ್ ತೆರೆದಿರುವುದಂತೂ ನಿಜ. ಆದರೆ ಚಿತ್ರಮಂದಿರಗಳಲ್ಲಿ ದೊಡ್ಡವರ ಸಿನಿಮಾ ಬಿಡುಗಡೆಯಾಗುತ್ತಿಲ್ಲ. ಇದರಿಂದಾಗಿ ಜನ ಥಿಯೇಟರ್ ಗೆ ಬರುತ್ತಿಲ್ಲ.


ಜನ ಥಿಯೇಟರ್ ಗೆ ಬರಬೇಕಾದರೆ ದೊಡ್ಡವರ ಸಿನಿಮಾಗಳು ಬಿಡುಗಡೆಯಾಗಲೇಬೇಕು ಎಂದು ಈಗಾಗಲೇ ಕ್ರೇಜಿಸ್ಟಾರ್ ರವಿಚಂದ್ರನ್ ಕೂಡಾ ಈಗಾಗಲೇ ಹೇಳಿದ್ದಾರೆ. ಆದರೆ ಸದ್ಯಕ್ಕೆ ಸ್ಟಾರ್ ನಟರು ತಮ್ಮ ಸಿನಿಮಾ ಬಿಡುಗಡೆ ಮಾಡಲು ಹಿಂದೆ ಮುಂದೆ ನೋಡುತ್ತಿದ್ದಾರೆ. ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಬಿಡುಗಡೆಯ ಸುದ್ದಿ ಕೇಳಿಬಂದಾಗ ಅಭಿಮಾನಿಗಳಲ್ಲಿ ಸಂಚಲನ ಮೂಡಿತ್ತು. ಆದರೆ ಅವಸರದಲ್ಲಿ ಬಿಡುಗಡೆ ಮಾಡಲ್ಲ ಎಂದು ಚಿತ್ರತಂಡ ಕೂಡಲೇ ಸ್ಪಷ್ಟನೆ ನೀಡಿತು.

ಪುನೀತ್ ಅಭಿನಯದ ಯುವರತ್ನ ಕೂಡಾ ಬಿಡುಗಡೆಗೆ ಕಾದು ಕೂತಿದೆ. ಆದರೆ ನಿರ್ದೇಶಕ ಆನಂದ್ ರಾಮ್ ಬಿಡುಗಡೆ ದಿನಾಂಕದ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ ಎಂದಿದ್ದರು. ಹೀಗಾಗಿ ದೊಡ್ಡವರ ಸಿನಿಮಾಗಳು ಬಿಡುಗಡೆಯಾಗುವವರೆಗೂ ಚಿತ್ರರಂಗ ಸಹಜ ಸ್ಥಿತಿಗೆ ಬರದು ಎನ್ನುವುದು ಸತ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

ಮುಂದಿನ ಸುದ್ದಿ
Show comments