Webdunia - Bharat's app for daily news and videos

Install App

ದೊಡ್ಡವರ ಸಿನಿಮಾ ಬಿಡುಗಡೆಯಾಗದೇ ಚಿತ್ರರಂಗ ಉದ್ದಾರವಾಗಲ್ಲ

Webdunia
ಶುಕ್ರವಾರ, 30 ಅಕ್ಟೋಬರ್ 2020 (09:39 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಥಿಯೇಟರ್ ತೆರೆದಿರುವುದಂತೂ ನಿಜ. ಆದರೆ ಚಿತ್ರಮಂದಿರಗಳಲ್ಲಿ ದೊಡ್ಡವರ ಸಿನಿಮಾ ಬಿಡುಗಡೆಯಾಗುತ್ತಿಲ್ಲ. ಇದರಿಂದಾಗಿ ಜನ ಥಿಯೇಟರ್ ಗೆ ಬರುತ್ತಿಲ್ಲ.


ಜನ ಥಿಯೇಟರ್ ಗೆ ಬರಬೇಕಾದರೆ ದೊಡ್ಡವರ ಸಿನಿಮಾಗಳು ಬಿಡುಗಡೆಯಾಗಲೇಬೇಕು ಎಂದು ಈಗಾಗಲೇ ಕ್ರೇಜಿಸ್ಟಾರ್ ರವಿಚಂದ್ರನ್ ಕೂಡಾ ಈಗಾಗಲೇ ಹೇಳಿದ್ದಾರೆ. ಆದರೆ ಸದ್ಯಕ್ಕೆ ಸ್ಟಾರ್ ನಟರು ತಮ್ಮ ಸಿನಿಮಾ ಬಿಡುಗಡೆ ಮಾಡಲು ಹಿಂದೆ ಮುಂದೆ ನೋಡುತ್ತಿದ್ದಾರೆ. ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಬಿಡುಗಡೆಯ ಸುದ್ದಿ ಕೇಳಿಬಂದಾಗ ಅಭಿಮಾನಿಗಳಲ್ಲಿ ಸಂಚಲನ ಮೂಡಿತ್ತು. ಆದರೆ ಅವಸರದಲ್ಲಿ ಬಿಡುಗಡೆ ಮಾಡಲ್ಲ ಎಂದು ಚಿತ್ರತಂಡ ಕೂಡಲೇ ಸ್ಪಷ್ಟನೆ ನೀಡಿತು.

ಪುನೀತ್ ಅಭಿನಯದ ಯುವರತ್ನ ಕೂಡಾ ಬಿಡುಗಡೆಗೆ ಕಾದು ಕೂತಿದೆ. ಆದರೆ ನಿರ್ದೇಶಕ ಆನಂದ್ ರಾಮ್ ಬಿಡುಗಡೆ ದಿನಾಂಕದ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ ಎಂದಿದ್ದರು. ಹೀಗಾಗಿ ದೊಡ್ಡವರ ಸಿನಿಮಾಗಳು ಬಿಡುಗಡೆಯಾಗುವವರೆಗೂ ಚಿತ್ರರಂಗ ಸಹಜ ಸ್ಥಿತಿಗೆ ಬರದು ಎನ್ನುವುದು ಸತ್ಯ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments