Webdunia - Bharat's app for daily news and videos

Install App

‘ಮೈಸೂರು’ ನಲ್ಲೊಂದು ಮ್ಯೂಸಿಕಲ್ ಲವ್ ಸ್ಟೋರಿ

Webdunia
ಶುಕ್ರವಾರ, 24 ಸೆಪ್ಟಂಬರ್ 2021 (09:30 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ಸಾಕಷ್ಟು ಹೊಸಬರ ಸಿನಿಮಾಗಳು ಸದ್ದಿಲ್ಲದೇ ಸೆಟ್ಟೇರುತ್ತಿವೆ. ಇದೀಗ ಅಂತಹದ್ದೇ ಹೊಸ ಪ್ರಯತ್ನವೊಂದನ್ನು ಎಸ್. ಆರ್ ಕಂಬೈನ್ಸ್ ಸಂಸ್ಥೆ ಮಾಡಿದೆ.


ಕಿರುತೆರೆಯಲ್ಲಿ ಕೆಲಸ ಮಾಡಿದ ಅನುಭವವಿರುವ ವಾಸುದೇವ ರೆಡ್ಡಿ ‘ಮೈಸೂರು’ ಎನ್ನುವ ಸಿನಿಮಾವೊಂದನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಕತೆ, ಚಿತ್ರಕತೆಯೂ ಅವರದ್ದೇ.  ತೆಲುಗು, ಬಂಗಾಳಿ ಚಿತ್ರಗಳಲ್ಲಿ ನಟಿಸಿದ್ದ ಸಂವಿತ್ ಎಂಬವರು ಮೊದಲ ಬಾರಿಗೆ ಕನ್ನಡದಲ್ಲಿ ನಾಯಕರಾಗಿ ಅಭಿನಯಿಸಿದ್ದಾರೆ. ಪೂಜಾ ಚಿತ್ರದ ನಾಯಕಿ. ಇವರಲ್ಲದೆ, ಜ್ಯೂ. ನರಸಿಂಹರಾಜು, ಹಿರಿಯ ನಟ ಸತ್ಯಜಿತ್, ಖ್ಯಾತ ಹಾಸ್ಯ ಕಲಾವಿದ ಕುರಿ ಪ್ರತಾಪ್, ‘ಗಟ್ಟಿಮೇಳ’ ಧಾರವಾಹಿ ಖ್ಯಾತಿಯ ರವಿಕುಮಾರ್ ಮುಂತಾದವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಇದೊಂದು ಮ್ಯೂಸಿಕಲ್ ಲವ್ ಸ್ಟೋರಿಯಾಗಿದ್ದು, ಅನಿವಾಸಿ ಕನ್ನಡಿಗನ ಪ್ರೇಮಕತೆ ಚಿತ್ರದಲ್ಲಿರಲಿದೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದೆ. ಸಿನಿಮಾದ ಪೋಸ್ಟರ್ ಗಳು ಕುತೂಹಲ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments