ಸಕಲ ಗೌರವಗಳೊಂದಿಗೆ ಅಂತಿಮ ವಿದಾಯ

Webdunia
ಭಾನುವಾರ, 31 ಅಕ್ಟೋಬರ್ 2021 (09:24 IST)
ನಟ ಪುನೀತ್ ಅಕ್ಟೋಬರ್ 29ರಂದು ಹೃದಯಾಘಾತದಿಂದ ಅಕಾಲಿಕವಾಗಿ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ನಾಡು ಕಂಬನಿ ಮಿಡಿದಿತ್ತು. ಅಂತಿಮ ನಮನ ಸಲ್ಲಿಸಿದರು.
ಅಲ್ಲಿಂದ ಮೆರವಣಿಗೆಯಲ್ಲಿ ಪಾರ್ಥಿವ ಶರೀರವನ್ನು ಕಂಠೀರವ ಸ್ಟುಡಿಯೋಗೆ ಕರೆತರಲಾಯಿತು. ಅಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿವಿಧಾನಗಳು ನೆರವೇರಿದವು.
ಡಾ.ರಾಜ್ ಸಮಾಧಿಯಿಂದ 125 ಅಡಿ ಅಂತರದಲ್ಲಿ ಹಾಗೂ ಪಾರ್ವತಮ್ಮ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್ ಅಂತ್ಯಕ್ರಿಯೆ ನೆರವೇರಿದೆ.
‘‘ಎಲ್ಲರ ಸಹಕಾರದಿಂದ ಅಂತ್ಯಕ್ರಿಯೆ ಶಾಂತಿಯುತವಾಗಿ ನೆರವೇರಿದೆ. ಸರ್ಕಾರ, ಅಭಿಮಾನಿಗಳು ಸೇರಿ ಎಲ್ಲರಿಗೂ ಧನ್ಯವಾದಗಳು. ಪುನೀತ್ ಇಲ್ಲದ ಕೊರಗು ಕೊನೆಯವರೆಗೂ ಇರುತ್ತದೆ. ಮಂಗಳವಾರ ಹಾಲು-ತುಪ್ಪ ಕಾರ್ಯ ನೆರವೇರಿಸುತ್ತೇವೆ’’ ಎಂದು ರಾಘವೇಂದ್ರ ರಾಜ್‌ಕುಮಾರ್ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments