ಸಕಲ ಗೌರವಗಳೊಂದಿಗೆ ಅಂತಿಮ ವಿದಾಯ

Webdunia
ಭಾನುವಾರ, 31 ಅಕ್ಟೋಬರ್ 2021 (09:24 IST)
ನಟ ಪುನೀತ್ ಅಕ್ಟೋಬರ್ 29ರಂದು ಹೃದಯಾಘಾತದಿಂದ ಅಕಾಲಿಕವಾಗಿ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ನಾಡು ಕಂಬನಿ ಮಿಡಿದಿತ್ತು. ಅಂತಿಮ ನಮನ ಸಲ್ಲಿಸಿದರು.
ಅಲ್ಲಿಂದ ಮೆರವಣಿಗೆಯಲ್ಲಿ ಪಾರ್ಥಿವ ಶರೀರವನ್ನು ಕಂಠೀರವ ಸ್ಟುಡಿಯೋಗೆ ಕರೆತರಲಾಯಿತು. ಅಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿವಿಧಾನಗಳು ನೆರವೇರಿದವು.
ಡಾ.ರಾಜ್ ಸಮಾಧಿಯಿಂದ 125 ಅಡಿ ಅಂತರದಲ್ಲಿ ಹಾಗೂ ಪಾರ್ವತಮ್ಮ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್ ಅಂತ್ಯಕ್ರಿಯೆ ನೆರವೇರಿದೆ.
‘‘ಎಲ್ಲರ ಸಹಕಾರದಿಂದ ಅಂತ್ಯಕ್ರಿಯೆ ಶಾಂತಿಯುತವಾಗಿ ನೆರವೇರಿದೆ. ಸರ್ಕಾರ, ಅಭಿಮಾನಿಗಳು ಸೇರಿ ಎಲ್ಲರಿಗೂ ಧನ್ಯವಾದಗಳು. ಪುನೀತ್ ಇಲ್ಲದ ಕೊರಗು ಕೊನೆಯವರೆಗೂ ಇರುತ್ತದೆ. ಮಂಗಳವಾರ ಹಾಲು-ತುಪ್ಪ ಕಾರ್ಯ ನೆರವೇರಿಸುತ್ತೇವೆ’’ ಎಂದು ರಾಘವೇಂದ್ರ ರಾಜ್‌ಕುಮಾರ್ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ಯಾನ್ಸರ್‌ ಅನ್ನು ಸಾಮಾನ್ಯ ಜ್ವರದಂತೆ ಎದುರಿಸಿದೆ: ಕ್ಯಾನ್ಸರ್ ಗೆದ್ದು ಬಂದ ಬಗ್ಗೆ ಸಂಜಯ್ ದತ್ ಮಾತು

ಹೊಸ ಬಿಸಿನೆಸ್‌ ಶುರುಮಾಡಿದ ಪುನೀತ್ ರಾಜ್‌ಕುಮಾರ್‌ ಕಿರಿ ಮಗಳು ವಂದಿತಾ

ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್, ಇಲ್ಲಿದೆ ಮಾಹಿತಿ

ಬೇಬಿಮೂನ್‌ ಟ್ರಿಪ್‌ಗೆ ವಿಶೇಷ ಸ್ಥಳಕ್ಕೆ ಹೋದ ಸಮಂತಾ ರುತ್‌ ಪ್ರಭು

ಲವ್ ಜಿಹಾದ್ ಆರೋಪದ ನಡುವೆ ಗೌರಿ ಧರ್ಮದ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಅಮೀರ್ ಖಾನ್

ಮುಂದಿನ ಸುದ್ದಿ
Show comments