Webdunia - Bharat's app for daily news and videos

Install App

ಸಿಎಂ ಭೇಟಿ ಸಕ್ಸಸ್ ಆಯ್ತು, ಚಿತ್ರೋದ್ಯಮಕ್ಕೆ ಗುಡ್ ನ್ಯೂಸ್ ಸಿಕ್ತು

Webdunia
ಬುಧವಾರ, 7 ಜುಲೈ 2021 (09:21 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಚಿತ್ರಮಂದಿರ ತೆರೆಯಲು ಕೊನೆಗೂ ಅನುಮತಿ ಸಿಕ್ಕಿದೆ. ಸಿಎಂ ಭೇಟಿ ಮಾಡಿದ ವಾಣಿಜ್ಯ ಮಂಡಳಿ ಸದಸ್ಯರಿಗೆ ಸಿಹಿ ಸುದ್ದಿ ಸಿಕ್ಕಿದೆ.


ಲಾಕ್ ಡೌನ್ ಬಳಿಕ ಇದುವರೆಗೆ ಹೊರಾಂಗಣ ಚಿತ್ರೀಕರಣಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ನಿನ್ನೆ ಸಿಎಂ ಯಡಿಯೂರಪ್ಪ ಗೃಹ ಕಚೇರಿಯಲ್ಲಿ ವಾಣಿಜ್ಯ ಮಂಡಳಿ ನಾಯಕರು ಭೇಟಿಯಾಗಿ ಥಿಯೇಟರ್ ತೆರೆಯಲು ಅನುಮತಿ ನೀಡುವಂತೆ ಮತ್ತು ಒಳಾಂಗಣ ಚಿತ್ರೀಕರಣಕ್ಕೂ ಅವಕಾಶ ನೀಡುವಂತೆ ಮನವಿ ಮಾಡಿದ್ದರು.

ಇದೀಗ ಸರ್ಕಾರ ಥಿಯೇಟರ್ ತೆರೆಯಲು ಅವಕಾಶ ನೀಡಿದೆ. ಈ ಬಗ್ಗೆ ಇನ್ನೂ ಅಧಿಕೃತ ಪ್ರಕಟಣೆ ಬರಬೇಕಿದೆ. ಕೊರೋನಾ ಪ್ರಕರಣ ಕಡಿಮೆಯಾಗಿರುವುದರಿಂದ ಇದೇ ತಿಂಗಳು ಥಿಯೇಟರ್ ತೆರೆಯಲು ಅನುಮತಿ ನೀಡುವುದಾಗಿ ಮೌಖಿಕ ಭರವಸೆ ನೀಡಿದ್ದಾರೆ. ಇನ್ನು, ಅಧಿಕೃತ ಪ್ರಕಟಣೆ ಸದ್ಯದಲ್ಲೇ ಹೊರಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments