Webdunia - Bharat's app for daily news and videos

Install App

ಕಿಚ್ಚ ಸುದೀಪ್ ಫ್ಯಾನ್ಸ್ ಕಾಯುತ್ತಿದ್ದ ಆ ಗಳಿಗೆ ಇಂದು ಬಂದೇ ಬಿಟ್ಟಿತು

Krishnaveni K
ಗುರುವಾರ, 29 ಆಗಸ್ಟ್ 2024 (09:35 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿಮಾನಿಗಳು ಬಹಳ ದಿನಗಳಿಂದ ಕಾಯುತ್ತಿದ್ದ ಆ ಗಳಿಗೆ ಇಂದು ಬಂದೇ ಬಿಟ್ಟಿದೆ. ಸುದೀಪ್ ಅಭಿಮಾನಿಗಳಿಗೆ ಇಂದು ಅನೂಪ್ ಭಂಡಾರಿ ಭರ್ಜರಿ ಸುದ್ದಿ ಕೊಡಲಿದ್ದಾರೆ.

ವಿಕ್ರಾಂತ್ ರೋಣ ಬಳಿಕ ಸುದೀಪ್ ಜೊತೆಗೆ ನಿರ್ದೇಶಕ ಅನೂಪ್ ಭಂಡಾರಿ ಮತ್ತೊಂದು ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ಈ ಸಿನಿಮಾಗೆ ಬಿಲ್ಲ ರಂಗ ಭಾಷ ಎನ್ನುವ ಟೈಟಲ್ ಕೂಡಾ ಘೋಷಣೆ ಮಾಡಿದ್ದರು. ಆದರೆ ಅದಾದ ಬಳಿಕ ಅವರು ಸೈಲೆಂಟ್ ಆಗಿದ್ದರು. ಹೀಗಾಗಿ ಅಭಿಮಾನಿಗಳು ಎಲ್ಲೇ ಹೋದರೂ ಈ ಸಿನಿಮಾ ಬಗ್ಗೆ ಕೇಳುತ್ತಲೇ ಇದ್ದರು.

ಇದೀಗ ಅಭಿಮಾನಿಗಳ ಬಹು ದಿನಗಳ ಕಾಯುತ್ತಿದ್ದ ಗಳಿಗೆ ಬಂದೇ ಬಿಟ್ಟಿದೆ. ಇಂದು ಬೆಳಿಗ್ಗೆ 10 ಗಂಟೆಗೆ ಬಿಲ್ಲ ರಂಗ ಭಾಷ ಸಿನಿಮಾ ಬಗ್ಗೆ ಮಹತ್ವದ ವಿಚಾರವೊಂದನ್ನು ಹೇಳುವುದಾಗಿ ಅನೂಪ್ ಭಂಡಾರಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಕ್ಷಣಗಣನೆ ಶುರುವಾಗಿದ್ದು, ಇದೇ ಹೊತ್ತಿನಲ್ಲಿ ಹೊಸ ಸಿನಿಮಾ ಸುದ್ದಿ ಬರುತ್ತಿದೆ. ಇದರ ನಡುವೆ ಸುದೀಪ್ ಈಗಷ್ಟೇ ಮ್ಯಾಕ್ಸ್ ಸಿನಿಮಾ ಮುಗಿಸಿದ್ದು ಅದು ಇನ್ನೇನು ಬಿಡುಗಡೆಯಾಗಬೇಕಿದೆ. ಮುಂದಿನ ತಿಂಗಳು ಮ್ಯಾಕ್ಸ್ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ನಡುವೆ ಮತ್ತೊಂದು ಸಿನಿಮಾ ಸುದ್ದಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments