Webdunia - Bharat's app for daily news and videos

Install App

ಕೊನೆಗೂ ವಿಷಾಧ ವ್ಯಕ್ತಪಡಿಸಿದ ತಮಿಳು ನಟ ಸತ್ಯರಾಜ್

Webdunia
ಶುಕ್ರವಾರ, 21 ಏಪ್ರಿಲ್ 2017 (19:46 IST)
ಕಾವೇರಿ ಹೋರಾಟದ ವೇಳೆ ಅವಹೇಳನಕಾರಿ ಹೇಳಿಕೆ ಕುರಿತಂತೆ ತಮಿಳು ನಟ ಸತ್ಯರಾಜ್ ವಿಷಾಧ ವ್ಯಕ್ತಪಡಿಸಿದ್ದಾರೆ. 9 ವರ್ಷಗಳ ಹಿಂದೆ ಪ್ರತಿಭಟನೆ ವೇಳೆ ಆವೇಶದಿಂದ ಆಡಿದ ಮಾತನ್ನ ದೊಡ್ಡದು ಮಾಡಬೇಡಿ. ನಾನು ಕನ್ನಡ ವಿರೋಧಿಯಲ್ಲ  ಬಾಹುಬಲಿ-2 ಚಿತ್ರದ ಬಿಡುಗಡೆಗೆ ದಯವಿಟ್ಟು ಅವಕಾಶ ಮಾಡಿಕೊಡಿ ಎಂದು ಸತ್ಯರಾಜ್ ಮನವಿ ಮಾಡಿದ್ದಾರೆ.

ಯಾರೋ ಬರೆದುಕೊಟ್ಟ ಬರಹವನ್ನ ಪೇಪರ್ ಹಿಡಿದು ಸತ್ಯರಾಜ್ ಓದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಾವೇರಿ ಹೋರಾಟದಲ್ಲಿ ನಾನು ಯಾವಾಗಲೂ ತಮಿಳುನಾಡು ರೈತರ ಪರವಾಗಿಯೇ ಇರುತ್ತೇನೆ. ಒಬ್ಬ ತಮಿಳನಾಗಿ ಸಾಯಲು ಇಷ್ಟಪಡುತ್ತೇನೆ ಎಂದು ಸತ್ಯರಾಜ್ ಹೇಳಿದ್ದಾರೆ. ಇದೇ
ವೇಳೆ, ನಿಮಗೆ ನಷ್ಟವಾಗುತ್ತೆ ಎನ್ನುವುದಾದರೆ ನನಗೆ ನಿಮಗೆ ಅವಕಾಶ ಕೊಡಬೇಡಿ ಎಂದು ನಿರ್ದೇಶಕರು ಮತ್ತು ನಿರ್ಮಾಪಕರಿಗೆ ಸತ್ಯರಾಜ್ ತಿಳಿಸಿದ್ದಾರೆ.

ಸತ್ಯರಾಜ್ ವಿಡಿಯೋ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಸತ್ಯರಾಜ್ ವಿಡಿಯೋ ಹೇಳಿಕೆ ಕುರಿತು ಪರಿಶೀಲನೆ ನಡೆಸಿ ಬಾಹುಬಲಿ ಚಿತ್ರ ಬಿಡುಗಡೆ ಬಗ್ಗೆ ನಾಳೆ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.

 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments