Webdunia - Bharat's app for daily news and videos

Install App

ಚಿತ್ರೀಕರಣದಲ್ಲಿ ಕುದುರೆ ಸಾವು: ಮಣಿರತ್ನಂ ವಿರುದ್ಧ ಎಫ್ಐಆರ್

Webdunia
ಶುಕ್ರವಾರ, 3 ಸೆಪ್ಟಂಬರ್ 2021 (11:22 IST)
ಮುಂಬೈ: ಪೊನ್ನಿಯಿನ್ ಸೆಲ್ವನ್ ಚಿತ್ರೀಕರಣದ ವೇಳೆ ಕುದುರೆ  ಸಾವನ್ನಪ್ಪಿದ ಕಾರಣಕ್ಕೆ ಖ್ಯಾತ ನಿರ್ದೇಶಕ ಮಣಿರತ್ನಂ ವಿರುದ್ಧ ಎಫ್ಐಆರ್ ದಾಖಲಾಗಿದೆ.


ಪೊನ್ನಿಯನ್ ಸೆಲ್ವನ್ ಚಿತ್ರೀಕರಣ ವೇಳೆ ಅಪಘಾತವಾಗಿ ಕುದುರೆ ಸಾವನ್ನಪ್ಪಿತ್ತು. ಹೀಗಾಗಿ ಈ ಸಂಬಂಧ ಚಿತ್ರ ನಿರ್ದೇಶಕ ಮಣಿರತ್ನಂ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಲ್ಲದೆ, ಆನಿಮಲ್ ವೆಲ್ ಫೇರ್ ಬೋರ್ಡ್ ವಿಚಾರಣೆಗೆ ಕರೆದಿದೆ.

ಯುದ್ಧ ಸನ್ನಿವೇಶದ ಚಿತ್ರೀಕರಣ ವೇಳೆ ತಲೆಗೆ ಪೆಟ್ಟಾಗಿ ಕುದುರೆ ಸಾವನ್ನಪ್ಪಿತ್ತು. ಚಿತ್ರೀಕರಣ ವೇಳೆ ಬಳಸುವ ಪ್ರಾಣಿಗಳಿಗೆ ಯಾವುದೇ ಅಪಾಯವಾಗದಂತೆ ನೋಡಿಕೊಳ್ಳುವುದು ಚಿತ್ರತಂಡದ ಜವಾಬ್ಧಾರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಬಾಲಿವುಡ್ ನಟ ಗುಲ್ಶನ್ ದೇವಯ್ಯ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕಾಂತಾರ ತಂಡ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಮುಂದಿನ ಸುದ್ದಿ
Show comments