Webdunia - Bharat's app for daily news and videos

Install App

ಒಂದೇ ಸಿನಿಮಾ, ಐವರು ನಿರ್ದೇಶಕರು! ಸ್ಯಾಂಡಲ್ ವುಡ್ ನಲ್ಲಿ ಹೊಸ ಪ್ರಯೋಗ

Webdunia
ಬುಧವಾರ, 4 ನವೆಂಬರ್ 2020 (12:03 IST)
ಬೆಂಗಳೂರು: ಒಂದು ಸಿನಿಮಾಗೆ ಒಬ್ಬ ನಿರ್ದೇಶಕರಿರುವುದು ಸಾಮಾನ್ಯ. ಆದರೆ ಸ್ಯಾಂಡಲ್ ವುಡ್ ನಲ್ಲಿ ಈಗ ಹೊಸದೊಂದು ಪ್ರಯೋಗ ನಡೆಯುತ್ತಿದ್ದು, ಒಂದೇ ಸಿನಿಮಾಗೆ ಐವರು ಸ್ಟಾರ್ ನಿರ್ದೇಶಕರು ನಿರ್ದೇಶನ ಮಾಡಲಿದ್ದಾರೆ.


ನಿರ್ದೇಶಕರಾಗ ಯೋಗರಾಜ್ ಭಟ್, ಶಶಾಂಕ್, ಪವನ್ ಕುಮಾರ್, ಜಯತೀರ್ಥ, ಚೈತನ್ಯ ಒಂದೇ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ಇದು ಕಮರ್ಷಿಯಲ್ ಸಿನಿಮಾವಾಗಿರಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆಯಂತೆ. ಕನ್ನಡ ಚಿತ್ರರಂಗದ ಪ್ರಸಕ್ತ ದಿಗ್ಗಜ ನಿರ್ದೇಶಕರು ಎನಿಸಿಕೊಂಡಿರುವ ಇವರೆಲ್ಲರೂ ಒಟ್ಟಾಗಿ ಸೇರಿ ಒಂದು ಸಿನಿಮಾ ಮಾಡಿದರೆ ಹೇಗಿರಬಹುದು ಎಂಬ ಕುತೂಹಲ ಪ್ರೇಕ್ಷಕರಲ್ಲೂ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಮುಂದಿನ ಸುದ್ದಿ
Show comments