Webdunia - Bharat's app for daily news and videos

Install App

ಒಂದೇ ಸಿನಿಮಾ, ಐವರು ನಿರ್ದೇಶಕರು! ಸ್ಯಾಂಡಲ್ ವುಡ್ ನಲ್ಲಿ ಹೊಸ ಪ್ರಯೋಗ

Webdunia
ಬುಧವಾರ, 4 ನವೆಂಬರ್ 2020 (12:03 IST)
ಬೆಂಗಳೂರು: ಒಂದು ಸಿನಿಮಾಗೆ ಒಬ್ಬ ನಿರ್ದೇಶಕರಿರುವುದು ಸಾಮಾನ್ಯ. ಆದರೆ ಸ್ಯಾಂಡಲ್ ವುಡ್ ನಲ್ಲಿ ಈಗ ಹೊಸದೊಂದು ಪ್ರಯೋಗ ನಡೆಯುತ್ತಿದ್ದು, ಒಂದೇ ಸಿನಿಮಾಗೆ ಐವರು ಸ್ಟಾರ್ ನಿರ್ದೇಶಕರು ನಿರ್ದೇಶನ ಮಾಡಲಿದ್ದಾರೆ.


ನಿರ್ದೇಶಕರಾಗ ಯೋಗರಾಜ್ ಭಟ್, ಶಶಾಂಕ್, ಪವನ್ ಕುಮಾರ್, ಜಯತೀರ್ಥ, ಚೈತನ್ಯ ಒಂದೇ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ಇದು ಕಮರ್ಷಿಯಲ್ ಸಿನಿಮಾವಾಗಿರಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆಯಂತೆ. ಕನ್ನಡ ಚಿತ್ರರಂಗದ ಪ್ರಸಕ್ತ ದಿಗ್ಗಜ ನಿರ್ದೇಶಕರು ಎನಿಸಿಕೊಂಡಿರುವ ಇವರೆಲ್ಲರೂ ಒಟ್ಟಾಗಿ ಸೇರಿ ಒಂದು ಸಿನಿಮಾ ಮಾಡಿದರೆ ಹೇಗಿರಬಹುದು ಎಂಬ ಕುತೂಹಲ ಪ್ರೇಕ್ಷಕರಲ್ಲೂ ಇದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments