Webdunia - Bharat's app for daily news and videos

Install App

ಪವನ್ ಸ್ಪೂರ್ತಿಯಿಂದ ಇಂತಹ ಮಹಾನ್ ಕಾರ್ಯ ಮಾಡಿದ ಐವರು ನಿರ್ಮಾಪಕರು

Webdunia
ಸೋಮವಾರ, 15 ಫೆಬ್ರವರಿ 2021 (09:24 IST)
ಹೈದರಾಬಾದ್ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹಿನ್ನಲೆಯಲ್ಲಿ ದೇಶಾದ್ಯಂತ ಸೆಲೆಬ್ರಿಟಿಗಳು ದೇಣಿಗೆ ನೀಡುತ್ತಿದ್ದಾರೆ. ಈಗಾಗಲೇ ಟಾಲಿವುಡ್ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಅಯೋಧ್ಯೆ ನಿರ್ಮಾಣಕ್ಕಾಗಿ ತಿರುಪತಿಯಲ್ಲಿ ಚೆಕ್ ರೂಪದಲ್ಲಿ 30 ಲಕ್ಷ ರೂ ನೀಡಿದ್ದಾರೆ.

ಪವನ್ ಅವರ ಈ ಕಾರ್ಯದಿಂದ ಪ್ರೇರಿತಗೊಂಡ ಐವರು ನಿರ್ಮಾಪಕರು  ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಭಾರೀ ಕೊಡುಗೆಯನ್ನು ಘೋಷಿಸಿದ್ದಾರೆ. ಪವನ್ ಅವರ ಸ್ನೇಹಿತ ಎ.ಎಂ.ರತ್ನಂ, ಹರಿಕಾ ಮತ್ತು ಹಸಿನಿ ಕ್ರಿಯೇಷನ್ಸ್ ಮುಖ್ಯಸ್ಥ ಎಸ್.ರಾಧಾಕೃಷ್ಣ, ದಿಲ್ ರಾಜು, ನವೀನ್ ಎರ್ನೆನಿ , ಬಾಂದ್ಲಾ ಗಣೇಶ್  ಒಟ್ಟಾಗಿ ಅಯೋಧ್ಯೆ ರಾಮ ಮಂದಿರಕ್ಕೆ 54.31 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಹಾಗೇ ಇದಕ್ಕೆ ಪವನ್ ಅವರೇ ಸ್ಪೂರ್ತಿ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments