Webdunia - Bharat's app for daily news and videos

Install App

ಐವರು ಖಳನಾಯಕರ ಜೊತೆಯಲ್ಲಿ ಹೊಡೆದಾಡಲಿದ್ದಾರಂತೆ ‘ಖಿಲಾಡಿ’

Webdunia
ಭಾನುವಾರ, 7 ಫೆಬ್ರವರಿ 2021 (11:18 IST)
ಹೈದರಾಬಾದ್ : ಟಾಲಿವುಡ್ ನಟ ರವಿತೇಜ ಅಭಿನಯದ ರಮೇಶ್ ವರ್ಮಾ ನಿರ್ದೇಶನದ ‘ಖಿಲಾಡಿ’ ಚಿತ್ರವನ್ನು ಬೃಹತ್ ಬಜೆಟ್ ನಲ್ಲಿ ನಿರ್ಮಿಸಲಾಗುತ್ತಿದೆ. ಈ ಚಿತ್ರದಲ್ಲಿ ನಟ ರವಿತೇಜ ಅವರು ಐವರು ಖಳನಾಯಕರ ಜೊತೆಯಲ್ಲಿ ಹೊಡೆದಾಡಲಿದ್ದಾರಂತೆ.

ಹೌದು. ಈ ಚಿತ್ರದಲ್ಲಿ ಆ್ಯಕ್ಷನ್ ದೃಶ್ಯಗಳಿಗೆ ಎದ್ದು ಕಾಣುತ್ತಿದ್ದು, ಇತ್ತೀಚೆಗೆ ಖಿಲಾಡಿ ಚಿತ್ರದ ಕೆಲವು ಆ್ಯಕ್ಷನ್ ದೃಶ್ಯಗಳನ್ನು ಚಿತ್ರೀಕರಿಸಿದೆಯಂತೆ. ಈ ಚಿತ್ರದಲ್ಲಿ ಈವರು ಖಳನಾಯಕರಿದ್ದು, ಇಬ್ಬರು ಬಾಲಿವುಡ್ ನ ಪ್ರಸಿದ್ಧ ಖಳನಟರಾಗಿದ್ದು, ಇನ್ನೊಬ್ಬರು ಅನೇಕ ತೆಲುಗು ಚಿತ್ರಗಳಲ್ಲಿ ಖಳನಾಯಕನಾಗಿ ನಟಸಿರುವ ಅನೂಪ್ ಸಿಂಗ್ ಟಾಗೋರ್ ಎನ್ನಲಾಗಿದೆ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ಮುಂದಿನ ಸುದ್ದಿ
Show comments