Webdunia - Bharat's app for daily news and videos

Install App

ಈ ಕಾರಣಕ್ಕೆ ಕಾನ್ಫರೆನ್ಸ್ ಚಿತ್ರದಿಂದ ಹಿಂದೆ ಸರಿದ ಹಿರಿಯ ಖ್ಯಾತ ನಟ ಭರತ್ ರಾಜ

Webdunia
ಸೋಮವಾರ, 14 ಡಿಸೆಂಬರ್ 2020 (11:03 IST)
ಚೆನ್ನೈ : ನಟ ಸಿಂಬು ವಿಭಿನ್ನ ಪಾತ್ರದಲ್ಲಿ ನಟಿಸಿರುವ ಕಾನ್ಫರೆನ್ಸ್ ಚಿತ್ರವನ್ನು ವೆಂಕಟ್ ಪ್ರಭು ನಿರ್ದೇಶಿಸುತ್ತಿದ್ದು, ಸುರೇಶ್ ಕಾಮಚಿ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ವಿಜಯ್ ತಂದೆ ಎಸ್ ಎಸಿ, ಭಾರತಿರಾಜ, ಕಲ್ಯಾಣಿ ಪ್ರಿಯದರ್ಶನ್, ಪ್ರೇಮ್ ಜಿ, ಕರುಣಕರನ್ ಮುಂತಾದವರು ನಟಿಸಿದ್ದಾರೆ.

ಈ ನಡುನೆ ಹಿರಿಯ ಖ್ಯಾತ ನಟ, ನಿರ್ದೇಶಕ ಇಮಾಯಂ ಶ್ರೀ ಭರತ್ ರಾಜ  ಕಾನ್ಫರೆನ್ಸ್ ಚಿತ್ರದಿಂದ ಹಿಂದೆ ಸರಿದಿದ್ದಾರೆ ಎಂಬ ಮಾತು ಕೇಳಿಬಂದಿದೆ. ಕಾಲ್ಶೀಟ್ ಸಮಸ್ಯೆಯಿಂದಾಗಿ ಅವರು ಚಿತ್ರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.  ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಬಿಡುಗಡೆಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮಡೆನೂರು ಮನುಗೆ ಶಿವಣ್ಣ ಗೇಟ್ ತೆರೆಯದೇ ಇದ್ದಿದ್ದು ನಿಜಾನಾ

ವೈಷ್ಣವಿ ಗೌಡ ಕತ್ತಲ್ಲಿ ತಾಳಿ ಇಲ್ಲ, ಆಷಾಢ ಮಾಸದಲ್ಲಿ ಹನಿಮೂನ್: ಏನಮ್ಮಾ ನಿನ್ ಅವಸ್ಥೆ

ಥಗ್ ಲೈಫ್‌ ಸಿನಿಮಾಗೆ ಸೋಲಿನ ನಡುವೆ ಕಮಲ್ ಹಾಸನ್ ಸಿನಿಮಾಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments