Webdunia - Bharat's app for daily news and videos

Install App

ಈ ಕಾರಣಕ್ಕೆ ಕಾನ್ಫರೆನ್ಸ್ ಚಿತ್ರದಿಂದ ಹಿಂದೆ ಸರಿದ ಹಿರಿಯ ಖ್ಯಾತ ನಟ ಭರತ್ ರಾಜ

Webdunia
ಸೋಮವಾರ, 14 ಡಿಸೆಂಬರ್ 2020 (11:03 IST)
ಚೆನ್ನೈ : ನಟ ಸಿಂಬು ವಿಭಿನ್ನ ಪಾತ್ರದಲ್ಲಿ ನಟಿಸಿರುವ ಕಾನ್ಫರೆನ್ಸ್ ಚಿತ್ರವನ್ನು ವೆಂಕಟ್ ಪ್ರಭು ನಿರ್ದೇಶಿಸುತ್ತಿದ್ದು, ಸುರೇಶ್ ಕಾಮಚಿ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ವಿಜಯ್ ತಂದೆ ಎಸ್ ಎಸಿ, ಭಾರತಿರಾಜ, ಕಲ್ಯಾಣಿ ಪ್ರಿಯದರ್ಶನ್, ಪ್ರೇಮ್ ಜಿ, ಕರುಣಕರನ್ ಮುಂತಾದವರು ನಟಿಸಿದ್ದಾರೆ.

ಈ ನಡುನೆ ಹಿರಿಯ ಖ್ಯಾತ ನಟ, ನಿರ್ದೇಶಕ ಇಮಾಯಂ ಶ್ರೀ ಭರತ್ ರಾಜ  ಕಾನ್ಫರೆನ್ಸ್ ಚಿತ್ರದಿಂದ ಹಿಂದೆ ಸರಿದಿದ್ದಾರೆ ಎಂಬ ಮಾತು ಕೇಳಿಬಂದಿದೆ. ಕಾಲ್ಶೀಟ್ ಸಮಸ್ಯೆಯಿಂದಾಗಿ ಅವರು ಚಿತ್ರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.  ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಬಿಡುಗಡೆಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Operation Sindoor ಬಗ್ಗೆ ನಾಚಿಕೆಪಡಬೇಕು ಎಂದ ಕೇರಳದ ನಟಿ ಅಮೀನಾ ನಿಜಂ ಯಾರು

Amina Nijam: ಆಪರೇಷನ್ ಸಿಂಧೂರ್ ಮಾಡಿದ್ದಕ್ಕೆ ಮಲಯಾಳಂ ನಟಿ ಅಮಿನಾಗೆ ಭಾರತೀಯಳಾಗಿ ನಾಚಿಕೆಯಾಗ್ತಿದೆಯಂತೆ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

ಮುಂದಿನ ಸುದ್ದಿ
Show comments