Select Your Language

Notifications

webdunia
webdunia
webdunia
webdunia

ಚುನಾವಣಾ ಪ್ರಚಾರಕ್ಕೆ ಧುಮುಕಿದ ನಟ ದರ್ಶನ್. ಯಾರ ಪರವಾಗಿ ಗೊತ್ತಾ?

ಚುನಾವಣಾ ಪ್ರಚಾರಕ್ಕೆ ಧುಮುಕಿದ ನಟ ದರ್ಶನ್. ಯಾರ ಪರವಾಗಿ ಗೊತ್ತಾ?
ಮೈಸೂರು , ಶನಿವಾರ, 5 ಮೇ 2018 (08:13 IST)
ಮೈಸೂರು : ಈ ಬಾರಿ ಚುನಾವಣೆಯಲ್ಲಿ  ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಸ್ಯಾಂಡಲ್ ವುಡ್ ಸ್ಟಾರ್ ನಟ ಸುದೀಪ್ ಅವರು ಈಗಾಗಲೇ ಪ್ರಚಾರ ಮಾಡಲಿರುವುದಾಗಿ ತಿಳಿದುಬಂದಿದ್ದು, ಇದೀಗ ಸ್ಯಾಂಡಲ್ ವುಡ್ ನ ಮತ್ತೊಬ್ಬ ಸ್ಟಾರ್ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೂಡ ಸಿಎಂ ಪರವಾಗಿ ಶನಿವಾರ (ಇಂದು) ಪ್ರಚಾರ ಮಾಡಲಿದ್ದಾರಂತೆ.


ನಟ ದರ್ಶನ್ ಅವರು ಮೂಲತಃ ಮೈಸೂರಿನವರಾಗಿದ್ದು, ಅವರ ತಾಯಿ ಮೀನಾ ತೂಗುದೀಪ ಅವರು ಕೂಡ ಕಾಂಗ್ರೆಸ್ ಮುಖಂಡರಾಗಿರುವುದರಿಂದ ದರ್ಶನ್ ಅವರು ಸಿಎಂ ಪರ ಪ್ರಚಾರಕ್ಕೆ ಇಳಿಯುತ್ತಿದ್ದಾರಂತೆ. ಇಂದು ಬೆಳಗ್ಗೆ 9 ಗಂಟೆಯಿಂದ ಆರಂಭವಾಗುವ ದರ್ಶನ್ ಅವರ ಪ್ರಚಾರ ರಾತ್ರಿ 7.30ರ ವರೆಗೆ ಮುಂದುವರೆಯಲಿದ್ದು,  ಕ್ಷೇತ್ರದ ಒಟ್ಟು 33 ಹಳ್ಳಿಗಳಲ್ಲಿ ದರ್ಶನ್ ರೋಡ್ ಶೋ ನಡೆಸಿ ಪ್ರಚಾರ ನಡೆಸಲಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿಯನ್ನು ಬೈಯುವ ಪ್ರಕಾಶ್ ರಾಜ್‌ ಸಮಾಜಕ್ಕಾಗಿ ಏನು ಮಾಡಿದ್ದಾರೆ - ಹುಚ್ಚ ವೆಂಕಟ್