ಚುನಾವಣಾ ಪ್ರಚಾರಕ್ಕೆ ಧುಮುಕಿದ ನಟ ದರ್ಶನ್. ಯಾರ ಪರವಾಗಿ ಗೊತ್ತಾ?

Webdunia
ಶನಿವಾರ, 5 ಮೇ 2018 (08:13 IST)
ಮೈಸೂರು : ಈ ಬಾರಿ ಚುನಾವಣೆಯಲ್ಲಿ  ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಸ್ಯಾಂಡಲ್ ವುಡ್ ಸ್ಟಾರ್ ನಟ ಸುದೀಪ್ ಅವರು ಈಗಾಗಲೇ ಪ್ರಚಾರ ಮಾಡಲಿರುವುದಾಗಿ ತಿಳಿದುಬಂದಿದ್ದು, ಇದೀಗ ಸ್ಯಾಂಡಲ್ ವುಡ್ ನ ಮತ್ತೊಬ್ಬ ಸ್ಟಾರ್ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೂಡ ಸಿಎಂ ಪರವಾಗಿ ಶನಿವಾರ (ಇಂದು) ಪ್ರಚಾರ ಮಾಡಲಿದ್ದಾರಂತೆ.


ನಟ ದರ್ಶನ್ ಅವರು ಮೂಲತಃ ಮೈಸೂರಿನವರಾಗಿದ್ದು, ಅವರ ತಾಯಿ ಮೀನಾ ತೂಗುದೀಪ ಅವರು ಕೂಡ ಕಾಂಗ್ರೆಸ್ ಮುಖಂಡರಾಗಿರುವುದರಿಂದ ದರ್ಶನ್ ಅವರು ಸಿಎಂ ಪರ ಪ್ರಚಾರಕ್ಕೆ ಇಳಿಯುತ್ತಿದ್ದಾರಂತೆ. ಇಂದು ಬೆಳಗ್ಗೆ 9 ಗಂಟೆಯಿಂದ ಆರಂಭವಾಗುವ ದರ್ಶನ್ ಅವರ ಪ್ರಚಾರ ರಾತ್ರಿ 7.30ರ ವರೆಗೆ ಮುಂದುವರೆಯಲಿದ್ದು,  ಕ್ಷೇತ್ರದ ಒಟ್ಟು 33 ಹಳ್ಳಿಗಳಲ್ಲಿ ದರ್ಶನ್ ರೋಡ್ ಶೋ ನಡೆಸಿ ಪ್ರಚಾರ ನಡೆಸಲಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments