ನೈಟ್ ಸಫಾರಿ ಮಾಡಿ ಸಿಕ್ಕಿಬಿದ್ದ ನಟ ಧನ್ವೀರ್ ಗೌಡ ವಿಚಾರಣೆಗೆ ಹಾಜರು

Webdunia
ಭಾನುವಾರ, 25 ಅಕ್ಟೋಬರ್ 2020 (10:22 IST)
ಬೆಂಗಳೂರು: ಬಂಡೀಪುರ ಅರಣ್ಯ ವಲಯದಲ್ಲಿ ಸ್ನೇಹಿತರೊಂದಿಗೆ ನೈಟ್ ಸಫಾರಿ ಮಾಡಿ ಸಿಕ್ಕಿಬಿದ್ದ ಸ್ಯಾಂಡಲ್ ವುಡ್ ನಟ ಧನ್ವೀರ್ ಗೌಡ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.


ಧನ್ವೀರ್ ಗೌಡ ಮತ್ತು ಸ್ನೇಹಿತರು ನೈಟ್‍ ಸಫಾರಿ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇಲ್ಲಿ ನೈಟ್ ಸಫಾರಿ ನಿಷೇಧಿಸಲಾಗಿದ್ದರೂ ನಟ ಸಫಾರಿ ಮಾಡಿದ್ದು ಹೇಗೆ ಎಂಬುದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಬಂಡೀಪುರ ಹುಲಿ ರಕ್ಷಿತಾರಣ್ಯದ ನಿರ್ದೇಶಕ ಟಿ ಬಾಲಚಂದ್ರ ತನಿಖೆಗೆ ಆದೇಶಿಸಿದ್ದರು. ಅದರಂತೆ ಧನ್ವೀರ್ ವಿಚಾರಣೆಗೆ ಹಾಜರಾಗಿದ್ದು, ಅಧಿಕಾರಿಗಳು ಹೇಳಿಕೆ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments