Webdunia - Bharat's app for daily news and videos

Install App

ಶಿವಣ್ಣ ಆಯುಷ್ಮಾನ್ ಭವ ಜತೆಗೆ ಇಂದು ಒಟ್ಟು 3 ಚಿತ್ರಗಳು ತೆರೆಗೆ

Webdunia
ಶುಕ್ರವಾರ, 15 ನವೆಂಬರ್ 2019 (08:59 IST)
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ರಚಿತಾ ರಾಮ್ ಅಭಿನಯದ ಆಯುಷ್ಮಾನ್ ಭವ ಸಿನಿಮಾ ಇಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ.


ವಿಶೇಷವೆಂದರೆ ಈ ಸಿನಿಮಾವಲ್ಲದೆ ಇಂದು ಒಟ್ಟು ಮೂರು ಸಿನಿಮಾಗಳು ತೆರೆ ಕಾಣಲಿವೆ. ಆಯುಷ್ಮಾನ್ ಭವ ದ್ವಾರಕೀಶ್ ನಿರ್ಮಾಣದ ಸಿನಿಮಾವಾಗಿದ್ದು ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವಿದೆ.

ಅದರ ಜತೆಗೆ, ಟಗರು ಖ್ಯಾತಿಯ ಮಾನ್ವಿತಾ ಹರೀಶ್ ಅಭಿನಯದ ರಿಲ್ಯಾಕ್ಸ್ ಸತ್ಯ ಸಿನಿಮಾ ಇಂದು ತೆರೆ ಕಾಣುತ್ತಿದೆ. ಮಹಿಳಾ ಪ್ರಧಾನ ಚಿತ್ರ ಇದಾಗಿದ್ದು, ಮಾನ್ವಿತಾ ಲುಕ್ ಈಗಾಗಲೇ ಗಮನ ಸೆಳೆಯುತ್ತಿದೆ. ಇದ‍ಲ್ಲದೆ, ಬಿಗ್ ಬಾಸ್ ಸ್ಪರ್ಧಿಯಾಗಿರುವ ಕುರಿ ಪ್ರತಾಪ್, ಚಿಕ್ಕಣ್ಣ,  ಸಾಧು ಕೋಕಿಲಾ, ರವಿಶಂಕರ್ ಗೌಡ ಪ್ರಧಾನ ಭೂಮಿಕೆಯಲ್ಲಿರುವ ಹಾಸ್ಯ ಪ್ರಧಾನ ಚಿತ್ರ ಮನೆ ಮಾರಾಟಕ್ಕಿದೆ ಕೂಡಾ ಇಂದೇ ತೆರೆ ಕಾಣುತ್ತಿದೆ. ‘ನಮ್ ಗಣಿ ಬಿ.ಕಾಂ. ಪಾಸ್’ ಇದು ಹೊಸಬರ ಚಿತ್ರವಾಗಿದ್ದು ಇದೂ ಕೂಡಾ ಇಂದೇ ತೆರೆ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments