Webdunia - Bharat's app for daily news and videos

Install App

ಪುನೀತ್ ನಮನ ಕಾರ್ಯಕ್ರಮದಲ್ಲಿ ವಂಚನೆ ಆರೋಪ

Webdunia
ಭಾನುವಾರ, 7 ನವೆಂಬರ್ 2021 (10:44 IST)
ಬೆಂಗಳೂರು: ಕರ್ನಾಟಕ ವಾಣಿಜ್ಯ ಮಂಡಳಿ ನವಂಬರ್ 16 ರಂದು ಆಯೋಜಿಸಿರುವ ಪುನೀತ್ ನಮನ ಕಾರ್ಯಕ್ರಮದಲ್ಲಿ ವಂಚನೆ ಆರೋಪ ಕೇಳಿಬಂದಿದೆ.

ಪುನೀತ್ ನಮನ ಕಾರ್ಯಕ್ರಮದ ಹೆಸರಿನಲ್ಲಿ ಮಂಡಳಿ ಸದಸ್ಯರು ಕೆಲವರು ವೈಯಕ್ತಿಕ ಖಾತೆಗೆ ಚಂದಾ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಗಳು ಕೇಳಿಬಂದಿವೆ.

ಈ ಬಗ್ಗೆ ವಾಣಿಜ್ಯ ಮಂಡಳಿ ಪ್ರತಿಕ್ರಿಯೆ ನೀಡಿದ್ದು, ಈ ಕಾರ್ಯಕ್ರಮಕ್ಕೆ ಯಾರಿಂದಲೂ ಹಣ ಸಂಗ್ರಹಿಸುತ್ತಿಲ್ಲ. ಕಾರ್ಯಕ್ರಮ ನಡೆಸುವಷ್ಟು ಹಣ ನಮ್ಮಲ್ಲಿಲ್ಲ. ಯಾರ ಹಣವೂ ನಮಗೆ ಬೇಕಾಗಿಲ್ಲ ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments