Webdunia - Bharat's app for daily news and videos

Install App

ಪುನೀತ್ ನಮನ ಕಾರ್ಯಕ್ರಮದಲ್ಲಿ ವಂಚನೆ ಆರೋಪ

Webdunia
ಭಾನುವಾರ, 7 ನವೆಂಬರ್ 2021 (10:44 IST)
ಬೆಂಗಳೂರು: ಕರ್ನಾಟಕ ವಾಣಿಜ್ಯ ಮಂಡಳಿ ನವಂಬರ್ 16 ರಂದು ಆಯೋಜಿಸಿರುವ ಪುನೀತ್ ನಮನ ಕಾರ್ಯಕ್ರಮದಲ್ಲಿ ವಂಚನೆ ಆರೋಪ ಕೇಳಿಬಂದಿದೆ.

ಪುನೀತ್ ನಮನ ಕಾರ್ಯಕ್ರಮದ ಹೆಸರಿನಲ್ಲಿ ಮಂಡಳಿ ಸದಸ್ಯರು ಕೆಲವರು ವೈಯಕ್ತಿಕ ಖಾತೆಗೆ ಚಂದಾ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಗಳು ಕೇಳಿಬಂದಿವೆ.

ಈ ಬಗ್ಗೆ ವಾಣಿಜ್ಯ ಮಂಡಳಿ ಪ್ರತಿಕ್ರಿಯೆ ನೀಡಿದ್ದು, ಈ ಕಾರ್ಯಕ್ರಮಕ್ಕೆ ಯಾರಿಂದಲೂ ಹಣ ಸಂಗ್ರಹಿಸುತ್ತಿಲ್ಲ. ಕಾರ್ಯಕ್ರಮ ನಡೆಸುವಷ್ಟು ಹಣ ನಮ್ಮಲ್ಲಿಲ್ಲ. ಯಾರ ಹಣವೂ ನಮಗೆ ಬೇಕಾಗಿಲ್ಲ ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments