Webdunia - Bharat's app for daily news and videos

Install App

ಕಾಟೇರ ಸಿನಿಮಾಗಾಗಿ ಮೈಸೂರಿನ ರೆಸ್ಟೋರೆಂಟ್ ನಲ್ಲಿ ಉಚಿತ ಆಫರ್!

Webdunia
ಮಂಗಳವಾರ, 26 ಡಿಸೆಂಬರ್ 2023 (11:51 IST)
ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂದರೆ ಯಾವುದಕ್ಕೂ ಸಿದ್ದ ಎನ್ನುವ ಅಭಿಮಾನಿಗಳಿದ್ದಾರೆ. ಇದೇ ವಾರ ಬಿಡುಗಡೆಯಾಗಲಿರುವ ಕಾಟೇರ ಸಿನಿಮಾಗಾಗಿ ಮೈಸೂರಿನ ರೆಸ್ಟೋರೆಂಟ್ ಒಂದು ಆಫರ್ ನೀಡಿದೆ.

ಡಿಸೆಂಬರ್ 29 ರಂದು ಕಾಟೇರ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಬಿಡುಗಡೆ ಹಿನ್ನಲೆಯಲ್ಲಿ ಮೈಸೂರಿನ ಪ್ರಶಾಂತ್ ರೆಸ್ಟೋರೆಂಟ್ ಗ್ರಾಹಕರಿಗೆ ಒಂದು ಕೊಂಡರೆ ಒಂದು ಉಚಿತ ಆಫರ್ ನೀಡುತ್ತಿದೆ.

ಕಾಟೇರ ಸಿನಿಮಾ ಸಂಭ್ರಮದ ಹಿನ್ನಲೆಯಲ್ಲಿ ಚಿಕನ್ ಬಿರಿಯಾನಿ, ಚಿಕನ್ ಕಬಾಬ್, ಮಟನ್ ಬಿರಿಯಾನಿ ಸೇರಿದಂತೆ ಬಾಯಲ್ಲಿ ನೀರೂರಿಸುವ ನಾನ್ ವೆಜ್ ಐಟಂಗಳನ್ನು ಒಂದು ಕೊಂಡರೆ ಒಂದು ಉಚಿತ ಆಫರ್ ನೀಡಲಾಗುತ್ತಿದೆ.

ಆದರೆ ಈ ಆಫರ್ ಒಂದು ದಿನ ಮಾತ್ರವಿರಲಿದೆ. ಡಿಸೆಂಬರ್ 27 ರಂದು ಬೆಳಿಗ್ಗೆಯಿಂದ ರಾತ್ರಿ 10 ಗಂಟೆಯವರೆಗೆ ಈ ಉಚಿತ ಆಫರ್ ಜಾರಿಯಲ್ಲಿದೆ. ಗ್ರಾಹಕರು ಇದರ ಲಾಭ ಪಡೆಯಬಹುದು. ಅಭಿಮಾನಿಗಳಿಂದ ಪ್ರೀತಿಯಿಂದ ಡಿ ಬಾಸ್ ಎಂದು ಕರೆಸಿಕೊಳ್ಳುವ ದರ್ಶನ್ ಮೇಲಿನ ಅಭಿಮಾನವನ್ನು ಹೋಟೆಲ್ ಈ ರೀತಿ ತೋರಿಸಿಕೊಳ್ಳುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments