Webdunia - Bharat's app for daily news and videos

Install App

ಈ ಮೂರು ಶುಕ್ರವಾರ ಕನ್ನಡ ಸಿನಿಮಾ ರಂಗಕ್ಕೆ ಸ್ಪೆಷಲ್ ಡೇ

Webdunia
ಮಂಗಳವಾರ, 29 ಅಕ್ಟೋಬರ್ 2019 (09:08 IST)
ಬೆಂಗಳೂರು: ಈ ಶುಕ್ರವಾರ ಅಂದರೆ ನವಂಬರ್ 1 ರಾಜ್ಯೋತ್ಸವದಂದು ಕನ್ನಡ ಚಿತ್ರರಂಗದ ಪಾಲಿಗೆ ಮಹತ್ವದ ದಿನ. ಅದಕ್ಕೆ ಕಾರಣಗಳು ಮೂರು.


ಮೊದಲನೆಯದಾಗಿ ಇದೇ ದಿನ ಶಿವರಾಜ್ ಕುಮಾರ್ ಅಭಿನಯದ ಆಯುಷ್ಮಾನ್ ಭವ ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾ ದ್ವಾರಕೀಶ್ ನಿರ್ಮಾಣದಲ್ಲಿ ಮೂಡಿಬಂದಿದ್ದು, ಹಾರರ್ ಕತೆಯೊಂದನ್ನು ಹೇಳಲಾಗಿದೆ.

ಇನ್ನು ಇದೇ ದಿನ ಮಹಿಳಾ ಪ್ರಧಾನ ಚಿತ್ರ ರಂಗನಾಯಕಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಟ್ರೈಲರ್ ಮೂಲಕ ಸಾಕಷ್ಟು ಕುತೂಹಲ ಮೂಡಿಸಿರುವ ಸಿನಿಮಾದಲ್ಲಿ ಅದಿತಿ ಪ್ರಭುದೇವ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.

ಮತ್ತೊಂದು ವಿಶೇಷವೆಂದರೆ ಇದೇ ದಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಸಿನಿಮಾದ ಟೀಸರ್ ಬಿಡುಗಡೆಯಾಗುತ್ತಿದೆ. ಒಡೆಯ ಸಿನಿಮಾ ಬಗ್ಗೆ ದರ್ಶನ್ ಅಭಿಮಾನಿಗಳಲ್ಲಿ ಸಾಕಷ್ಟು ಕಾತುರತೆಯಿದೆ. ಈ ಸಿನಿಮಾದ ಲುಕ್ ಕೂಡಾ ಕುತೂಹಲಕಾರಿಯಾಗಿದೆ. ಹೀಗಾಗಿ ಟೀಸರ್ ಹೇಗಿರಬಹುದು ಎಂಬುದಕ್ಕೆ ಇದೇ ದಿನ ಉತ್ತರ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments