Webdunia - Bharat's app for daily news and videos

Install App

ಈ ಮೂರು ಶುಕ್ರವಾರ ಕನ್ನಡ ಸಿನಿಮಾ ರಂಗಕ್ಕೆ ಸ್ಪೆಷಲ್ ಡೇ

Webdunia
ಮಂಗಳವಾರ, 29 ಅಕ್ಟೋಬರ್ 2019 (09:08 IST)
ಬೆಂಗಳೂರು: ಈ ಶುಕ್ರವಾರ ಅಂದರೆ ನವಂಬರ್ 1 ರಾಜ್ಯೋತ್ಸವದಂದು ಕನ್ನಡ ಚಿತ್ರರಂಗದ ಪಾಲಿಗೆ ಮಹತ್ವದ ದಿನ. ಅದಕ್ಕೆ ಕಾರಣಗಳು ಮೂರು.


ಮೊದಲನೆಯದಾಗಿ ಇದೇ ದಿನ ಶಿವರಾಜ್ ಕುಮಾರ್ ಅಭಿನಯದ ಆಯುಷ್ಮಾನ್ ಭವ ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾ ದ್ವಾರಕೀಶ್ ನಿರ್ಮಾಣದಲ್ಲಿ ಮೂಡಿಬಂದಿದ್ದು, ಹಾರರ್ ಕತೆಯೊಂದನ್ನು ಹೇಳಲಾಗಿದೆ.

ಇನ್ನು ಇದೇ ದಿನ ಮಹಿಳಾ ಪ್ರಧಾನ ಚಿತ್ರ ರಂಗನಾಯಕಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಟ್ರೈಲರ್ ಮೂಲಕ ಸಾಕಷ್ಟು ಕುತೂಹಲ ಮೂಡಿಸಿರುವ ಸಿನಿಮಾದಲ್ಲಿ ಅದಿತಿ ಪ್ರಭುದೇವ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.

ಮತ್ತೊಂದು ವಿಶೇಷವೆಂದರೆ ಇದೇ ದಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಸಿನಿಮಾದ ಟೀಸರ್ ಬಿಡುಗಡೆಯಾಗುತ್ತಿದೆ. ಒಡೆಯ ಸಿನಿಮಾ ಬಗ್ಗೆ ದರ್ಶನ್ ಅಭಿಮಾನಿಗಳಲ್ಲಿ ಸಾಕಷ್ಟು ಕಾತುರತೆಯಿದೆ. ಈ ಸಿನಿಮಾದ ಲುಕ್ ಕೂಡಾ ಕುತೂಹಲಕಾರಿಯಾಗಿದೆ. ಹೀಗಾಗಿ ಟೀಸರ್ ಹೇಗಿರಬಹುದು ಎಂಬುದಕ್ಕೆ ಇದೇ ದಿನ ಉತ್ತರ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ಮುಂದಿನ ಸುದ್ದಿ
Show comments