Webdunia - Bharat's app for daily news and videos

Install App

ಚಿರುವಿಲ್ಲದ ಬೇಸರದಲ್ಲಿದ್ದ ಮೇಘನಾ ರಾಜ್ ಮುಖದಲ್ಲಿ ಮತ್ತೆ ನಗು ತಂದಿದ್ದು ಯಾರು ಗೊತ್ತಾ?!

Webdunia
ಮಂಗಳವಾರ, 7 ಜುಲೈ 2020 (10:59 IST)
ಬೆಂಗಳೂರು: ಚಿರಂಜೀವಿ ಸರ್ಜಾ ನಿಧನರಾದ ಬಳಿಕ ಮೇಘನಾ ರಾಜ್ ದುಃಖದಲ್ಲೇ ಇದ್ದಾರೆ. ಅವರು ಹೊರಗೆಲ್ಲೂ ಕಾಣಿಸಿಕೊಳ್ಳುತ್ತಲೂ ಇಲ್ಲ. ಆದರೆ ಬಹಳ ದಿನಗಳ ನಂತರ ಅವರ ಮುಖದಲ್ಲಿ ನಗು ತಂದವರು ಯಾರು ಗೊತ್ತೇ?


ಚಿರಂಜೀವಿ ಮತ್ತು ಮೇಘನಾಗೆ ದೊಡ್ಡ ಗೆಳೆಯರ ಬಳಗವೇ ಇದೆ. ಅವರ ಅತ್ಯಾಪ್ತ ವಲಯದಲ್ಲಿ ನಿರ್ದೇಶಕ ಪನ್ನಗಾಭರಣ, ನಟ ಪ್ರಜ್ವಲ್ ದೇವರಾಜ್ ದಂಪತಿ ಮುಂತಾದವರೆಲ್ಲಾ ಇದ್ದಾರೆ. ಈ ಗೆಳೆಯರ ಗ್ಯಾಂಗ್ ಏನೇ ಖುಷಿಯಿದ್ದರೂ ಜತೆಯಲ್ಲಿ ಆಚರಿಸಿಕೊಳ್ಳುತ್ತಿತ್ತು.

ಇದೀಗ ಚಿರು ಸಾವಿನ ಬಳಿಕ ಮೊದಲ ಬಾರಿಗೆ ಮೇಘನಾರನ್ನು ಭೇಟಿ ಮಾಡಿದ ಈ ಗ್ಯಾಂಗ್ ಅವರ ನಿವಾಸದಲ್ಲಿ ಚಿರು ಫೋಟೋ ಎದುರು ಕೂತು ಮೇಘನಾ ಜತೆಗೆ ಕೂತು ನಗುತ್ತಾ ಪೋಸ್ ನೀಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೇಘನಾ ಕೂಡಾ ಕೆಲವು ಕ್ಷಣ ದುಃಖ ಮರೆತು ನಗು ಚೆಲ್ಲಿದ್ದು ಕಂಡುಬಂದಿದೆ. ಅಲ್ಲದೆ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಮೇಘನಾ ಗೆಳೆಯರನ್ನು ತಮ್ಮ ಕುಟುಂಬದವರು ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments