ಇಂದು ಸಂಜೆ ಅಂತ್ಯ ಸಂಸ್ಕಾರ!

Webdunia
ಶನಿವಾರ, 30 ಅಕ್ಟೋಬರ್ 2021 (11:35 IST)
ಪುನೀತ್ ರಾಜ್ ಕುಮಾರ್ ದಿವಂಗತರಾದ ಮೇಲೆ ಅವರ ಅಭಿಮಾನಿಗಳು ನಿರಂತರವಾಗಿ ಬರುತ್ತಿದ್ದಾರೆ. ಭದ್ರತಾ ವ್ಯವಸ್ಥೆ ಒದಗಿಸಿದ್ದೇವೆ.
ಜನರು ಇದೇ ರೀತಿ ಸಹಕಾರ ಕೊಡಲಿ ಎಂದು ಭಾವಿಸಿದ್ದೇನೆ. ಇಂದು ಕುಟುಂಬದವರ ತೀರ್ಮಾನದಂತೆ ಮುಂದಿನ ವ್ಯವಸ್ಥೆ ಮಾಡುತ್ತೇವೆ. ಅಂತ್ಯಸಂಸ್ಕಾರಕ್ಕೆ ಆಗಬೇಕಾದ ವ್ಯವಸ್ಥೆ ಮಾಡುತ್ತೇವೆ. ಅಂತ್ಯಸಂಸ್ಕಾರ ಸಂಜೆ ನಡೆಯುವ ಸಾಧ್ಯತೆ ಇದೆ. ಸೂಕ್ತವಾದ ಭದ್ರತೆ ಸಿದ್ಧತೆ ಇದೆ. ಪಾರ್ಥೀವ ಶರೀರ ಕಂಠೀರವ ಸ್ಟೇಡಿಯಂನಿಂದ ಸ್ಟುಡಿಯೋದವರೆಗೆ ಹೋಗುವ ಸಂದರ್ಭದಲ್ಲಿ ರಸ್ತೆ ಬದಲಾವಣೆ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ಮಾಡಿದ ಒಂದು ಸಣ್ಣ ತಪ್ಪು ನಿಮ್ಮೆಲ್ಲರಿಗೂ ನೋವುಂಟು ಮಾಡಿತು

ಹುಟ್ಟುಹಬ್ಬ ದಿನ ಮನೆ ಹತ್ರ ಬರ್ಬೇಡಿ ಎನ್ನುವವರ ಮಧ್ಯೆ ಶಿವಣ್ಣ ತಾನೇ ಬೇರೆ ಎಂದು ತೋರಿಸಿಕೊಟ್ರು

ನಾನು ಕನ್ನಡ ನಟ, ಕನ್ನಡ ನಟನಾಗಿಯೇ ಇರಲು ಇಷ್ಟಪಡುತ್ತೇನೆ: ಗೋಲ್ಡನ್ ಸ್ಟಾರ್ ಗಣೇಶ್ Video

ನೀವ್ಯಾಕೆ ಹಿಂದೂ ಹುಡುಗಿಯರನ್ನೇ ಮದುವೆ ಮಾಡಿಕೊಂಡ್ರಿ ಎಂಬ ಪ್ರಶ್ನೆಗೆ ಅಮೀರ್ ಖಾನ್ ಏನು ಹೇಳಿದ್ರು ನೋಡಿ

ಐ ಆಮ್ ಚೆನ್ನೈ ಬಾಯ್ ಎಂದ ಶಿವಣ್ಣ.. ಕಿಡಿಕಾರಿದ ನೆಟ್ಟಿಗರು, ಸಮರ್ಥಿಸಿದ ಕೆಲವರು Video

ಮುಂದಿನ ಸುದ್ದಿ
Show comments