Webdunia - Bharat's app for daily news and videos

Install App

ಪವನ್ ಕಲ್ಯಾಣ್ ರನ್ನು ಶೂಟಿಂಗ್ ಸೆಟ್ ನಲ್ಲಿ ಭೇಟಿ ಮಾಡಿದ ಗಬ್ಬರ್ ಸಿಂಗ್ ನಿರ್ಮಾಪಕರು-ನಿರ್ದೇಶಕರು

Webdunia
ಶುಕ್ರವಾರ, 5 ಫೆಬ್ರವರಿ 2021 (11:11 IST)
ಹೈದರಾಬಾದ್ : ನಿರ್ದೇಶಕ ಹರೀಶ್ ಶಂಕರ್ ಮತ್ತು ನಿರ್ಮಾಪಕ ಬಾಂದ್ಲಾ ಗಣೇಶ್ ಅವರು ಪವನ್ ಕಲ್ಯಾಣ್ ಅವರ ಜೊತೆ ‘ಗಬ್ಬರ್ ಸಿಂಗ್’ ಚಿತ್ರವನ್ನು ಮಾಡಿದ್ದರು.

ಆದರೆ ಈ ಚಿತ್ರದ ಬಳಿಕ ಇವರಿಬ್ಬರ ನಡುವೆ ವಿವಾದ ಏರ್ಪಟ್ಟಿದ್ದು ಇಬ್ಬರು ಟ್ವೀಟರ್ ನಲ್ಲಿ ವಾರ್ ಶುರು ಮಾಡಿ  ಬೇರೆಯಾದರು. ಆದರೆ ಇತ್ತೀಚೆಗೆ ಪವನ್ ಕಲ್ಯಾಣ್ ಅವರ ತೆಲುಗು ರಿಮೇಕ್ ‘ಅಯ್ಯಪ್ಪನೂಮ್ ಕೊಶಿಯಮ್’ ಚಿತ್ರದ ಶೂಟಿಂಗ್ ನಡೆಯುತ್ತಿದ್ದ ಸ್ಥಳಕ್ಕೆ ನಿರ್ದೇಶಕ ಹರೀಶ್ ಶಂಕರ್ ಮತ್ತು ನಿರ್ಮಾಪಕ ಬಾಂದ್ಲಾ ಗಣೇಶ್ ಭೇಟಿ ನೀಡಿ ಪವನ್ ಕಲ್ಯಾಣ್ ಜೊತೆ ಇಬ್ಬರು ತಾವು ಮಾಡುತ್ತಿರುವ ಚಿತ್ರದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments