ಪವನ್ ಕಲ್ಯಾಣ್ ರನ್ನು ಶೂಟಿಂಗ್ ಸೆಟ್ ನಲ್ಲಿ ಭೇಟಿ ಮಾಡಿದ ಗಬ್ಬರ್ ಸಿಂಗ್ ನಿರ್ಮಾಪಕರು-ನಿರ್ದೇಶಕರು

Webdunia
ಶುಕ್ರವಾರ, 5 ಫೆಬ್ರವರಿ 2021 (11:11 IST)
ಹೈದರಾಬಾದ್ : ನಿರ್ದೇಶಕ ಹರೀಶ್ ಶಂಕರ್ ಮತ್ತು ನಿರ್ಮಾಪಕ ಬಾಂದ್ಲಾ ಗಣೇಶ್ ಅವರು ಪವನ್ ಕಲ್ಯಾಣ್ ಅವರ ಜೊತೆ ‘ಗಬ್ಬರ್ ಸಿಂಗ್’ ಚಿತ್ರವನ್ನು ಮಾಡಿದ್ದರು.

ಆದರೆ ಈ ಚಿತ್ರದ ಬಳಿಕ ಇವರಿಬ್ಬರ ನಡುವೆ ವಿವಾದ ಏರ್ಪಟ್ಟಿದ್ದು ಇಬ್ಬರು ಟ್ವೀಟರ್ ನಲ್ಲಿ ವಾರ್ ಶುರು ಮಾಡಿ  ಬೇರೆಯಾದರು. ಆದರೆ ಇತ್ತೀಚೆಗೆ ಪವನ್ ಕಲ್ಯಾಣ್ ಅವರ ತೆಲುಗು ರಿಮೇಕ್ ‘ಅಯ್ಯಪ್ಪನೂಮ್ ಕೊಶಿಯಮ್’ ಚಿತ್ರದ ಶೂಟಿಂಗ್ ನಡೆಯುತ್ತಿದ್ದ ಸ್ಥಳಕ್ಕೆ ನಿರ್ದೇಶಕ ಹರೀಶ್ ಶಂಕರ್ ಮತ್ತು ನಿರ್ಮಾಪಕ ಬಾಂದ್ಲಾ ಗಣೇಶ್ ಭೇಟಿ ನೀಡಿ ಪವನ್ ಕಲ್ಯಾಣ್ ಜೊತೆ ಇಬ್ಬರು ತಾವು ಮಾಡುತ್ತಿರುವ ಚಿತ್ರದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments