Webdunia - Bharat's app for daily news and videos

Install App

’ಗಾಳಿಪಟ 2’ ಹಾರಿಸಲಿರುವ ಯೋಗರಾಜ್ ಭಟ್-ಗಣೇಶ್

Webdunia
ಬುಧವಾರ, 4 ಜನವರಿ 2017 (11:08 IST)
ಒಂದು ಚಿತ್ರ ಯಶಸ್ವಿಯಾದರೆ ಅದರ ಎಳೆಯನ್ನೇ ಇಟ್ಟುಕೊಂಡು ಇನ್ನೊಂದು ಚಿತ್ರ ಮಾಡುವುದು ಈಗ ಹೊಸ ಟ್ರೆಂಡ್. ಯೋಗರಾಜ್ ಭಟ್ ಮತ್ತು ಗಣೇಶ್ ಜೋಡಿಯ ಮುಂಗಾರು ಮಳೆ ತೆರೆಕಂಡು ಹತ್ತು ವರ್ಷಗಳಾಗಿವೆ. ಈಗ ಈ ಜೋಡಿ ’ಮುಗುಳು ನಗೆ’ ಸಿನಿಮಾ ಮಾಡುತ್ತಿದೆ. 
 
 ಇವರಿಬ್ಬರ ಕಾಂಬಿನೇಷನಲ್ಲಿ ಬರುತ್ತಿರುವ ಮೂರನೇ ಸಿನಿಮಾ ಇದು. ಈ ಹಿಂದೆ ಇದೇ ಜೋಡಿ ’ಗಾಳಿಪಟ’ ಸಿನಿಮಾ ಹಾರಿಬಿಟ್ಟಿತ್ತು. ಇದೀಗ ಗಾಳಿಪಟ 2 ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಮೊನ್ನೆ ಮುಂಗಾರು ಮಳೆ ಹತ್ತು ವರ್ಷಗಳ ಸಂಭ್ರಮದಲ್ಲಿ ಯೋಗರಾಜ್ ಭಟ್ ಈ ಸುಳಿವು ನೀಡಿದ್ದಾರೆ.
 
ಈಗಿನ್ನೂ ಮಾತುಕತೆ ನಡೆಯುತ್ತಿದೆ. ತಂಡದಲ್ಲಿ ಮುಗುಳು ನಗೆ ನಿರ್ಮಾಪಕರು, ಯೋಗರಾಜ್ ಭಟ್ ಸಹ ಇರುತ್ತಾರೆ.  ಇನ್ನೂ ಕಥೆ, ಚಿತ್ರಕಥೆ ಬಗ್ಗೆ ಇನ್ನಷ್ಟೇ ಕೂರಬೇಕು ಎನ್ನುತ್ತಿದೆ ಚಿತ್ರತಂಡ. ಇನ್ನು ಮುಗುಳು ನಗೆ ಚಿತ್ರ ಬೇಸಿಗೆ ರಜೆಗೆ ಪ್ರೇಕ್ಷಕರ ಮುಂದೆ ಬರುವ ನಿರೇಕ್ಷೆ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹಿರಂಗವಾಗಿ ಕಾರಿನಲ್ಲಿ ಸುತ್ತಾಡಿದ ರಶ್ಮಿಕಾ ಮಂದಣ್ಣ–ವಿಜಯ್‌ ದೇವರಗೊಂಡ:ಗುಸುಗುಸು ಸುದ್ದಿಗೆ ಬ್ರೇಕ್‌

ಅಡ್ವಾನ್ಸ್‌ ಪಡೆದು ಶೂಟಿಂಗ್‌ಗೆ ಸತಾಯಿಸಿದ ಆರೋಪ: ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ಗೆ ದೂರು

ದರ್ಶನ್ ಟೆಂಪನ್ ರನ್: ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ವಿಶೇಷ ಪೂಜೆ ಸಲ್ಲಿಕೆ

ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರ್ ಗೆ ದೂರು: ದುಡ್ಡು ಬಂದ್ರೂ ಹೀಗೆ ಮಾಡಿದ್ರಾ ಬುಲ್ ಬುಲ್

ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿತರಕರ ಹಿಂದೇಟು: ರಿಲೀಸ್ ಆದ್ರೂ ನೋಡ್ಬೇಡಿ ಎಂದ ನಟರು

ಮುಂದಿನ ಸುದ್ದಿ
Show comments