Webdunia - Bharat's app for daily news and videos

Install App

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

Sampriya
ಮಂಗಳವಾರ, 26 ಆಗಸ್ಟ್ 2025 (14:22 IST)
Photo Credit X
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಭಾಗಿಯಾಗದೆ ಇದ್ದಿದ್ದರೆ ಡೆವಿಲ್ ಸಿನಿಮಾ ಬಿಡುಗಡೆಯಾಗಿ, ಫ್ಯಾಮಿಲಿ ಜತೆ ಆರಾಮಾಗಿ ಸಮಯ ಕಳೆಯುತ್ತಿದ್ದರು. ಇಂದು ಗೌರಿ ಗಣೇಶ ಹಬ್ಬವನ್ನು ಮನೆಯಲ್ಲಿ ಆಚರಿಸುತ್ತಿದ್ರು, ಆದರೆ ಇದೀಗ ಜೈಲಲ್ಲಿ ಆಚರಿಸುವ ಪರಿಸ್ಥಿತಿ. 

ಅವರ ಪತ್ನಿ ವಿಜಯಲಕ್ಷ್ಮಿ ಗೌರಿ ಗಣೇಶ ಹಬ್ಬದ ಹಿನ್ನೆಲೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.  ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ದರ್ಶನ್ ಜತೆಗಿನ ಪೋಟೋವನ್ನು ಹಂಚಿ, ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. 

ಕಳೆದ ವರ್ಷವೂ ದರ್ಶನ್ ಪಾಲಿನ ಗೌರಿ ಗಣೇಶ ಹಬ್ಬ ಜೈಲಲ್ಲೇ ನಡೀತು, ಈ ವರ್ಷವೂ ಜೈಲೇ ಕಂಟಿನ್ಯೂ ಆಗಿದೆ. ಇಂಥಹ ವಿಪರ್ಯಾಸದಲ್ಲೂ ವಿಜಯಲಕ್ಷ್ಮಿ ಪತಿ ಜೊತೆ ಫೋಟೋ ಪೋಸ್ಟ್ ಮಾಡಿ ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯ ಕೋರಿದ್ದಾರೆ.

ಮೈಸೂರಿನ ಪಾರ್ಮ್‌ಹೌಸ್‌ನಲ್ಲಿ ನಡೆದ ಹಬ್ಬದ ಸಂಭ್ರಮದಲ್ಲಿ ತೆಗೆದ ಫೋಟೋವನ್ನು ವಿಜಯಲಕ್ಷ್ಮಿ ಪೋಸ್ಟ್ ಮಾಡಿದ್ದಾರೆ. 

ನೋವಿನಲ್ಲಿರುವ ದರ್ಶನ್‌ ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಪೋಸ್ಟ್ ಖುಷಿ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಂಡನಿಂದ ವಿಚ್ಛೇದನ ಪಡೆಯಲು ನಿಜ ಕಾರಣವೇನೆಂದು ಹೇಳಿದ ಜಾನ್ವಿ

ಗಟ್ಟಿಮೇಳ ಧಾರವಾಹಿಯ ಅಜ್ಜಿ ಕಮಲಶ್ರೀ ಇನ್ನಿಲ್ಲ

ಕಾಂತಾರ 2 ಸಿನಿಮಾ ಮುಂಗಡ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ

BigBoss Season 12: ಎರಡನೇ ದಿನವೇ ಗಿಲ್ಲಿ ವಿರುದ್ಧ ಗರಂ ಆದ ಅಶ್ವಿನಿ

ಮಲ್ಲಮ್ಮ ಅಭಿಮಾನಿಗಳಿಂದ ಬಿಗ್‌ಬಾಸ್ ಆಯೋಜಕರಿಗೆ ವಿಶೇಷ ಮನವಿ

ಮುಂದಿನ ಸುದ್ದಿ
Show comments