Webdunia - Bharat's app for daily news and videos

Install App

‘ಗರುಡ ಗಮನ’ ತಂಡದಿಂದ ಬರಲಿದೆ ಮತ್ತೊಂದು ಮಾಸ್ಟರ್ ಪೀಸ್

Webdunia
ಶನಿವಾರ, 10 ಜೂನ್ 2023 (19:21 IST)
Photo Courtesy: Twitter
ಬೆಂಗಳೂರು: ಗರುಡ ಗಮನ ವೃಷಭ ವಾಹನ ಎಂಬ ಅದ್ಭುತ ಸಿನಿಮಾವನ್ನು ಕನ್ನಡ ಚಿತ್ರರಂಗಕ್ಕೆ ಕೊಟ್ಟಿದ್ದ ಅದೇ ತಂಡದಿಂದ ಮತ್ತೊಂದು ಸಿನಿಮಾ ಹೊರಬರಲಿದೆ.

ಜೂನ್ 13 ರಂದು ಬೆಳಿಗ್ಗೆ 11.07 ಕ್ಕೆ ಹೊಸ ಸಿನಿಮಾ ಘೋಷಣೆ ಮಾಡುವುದಾಗಿ ಟೀಂ ಘೋಷಣೆ ಮಾಡಿದೆ. ಈ ಪ್ರಾಜೆಕ್ಟ್ ನಲ್ಲೂ ರಾಜ್ ಬಿ ಶೆಟ್ಟಿ ಇರಲಿದ್ದಾರೆ ಎನ್ನುವುದೇ ವಿಶೇಷ.

ಒಂದು ಮೊಟ್ಟೆ ಕತೆ ಸಿನಿಮಾದಿಂದ ಹಿಡಿದು ಇತ್ತೀಚೆಗಿನವರೆಗಿನ ಎಲ್ಲಾ ಸಿನಿಮಾಗಳವರೆಗೂ ರಾಜ್ ಬಿ ಶೆಟ್ಟಿ ಸಿನಿ ಪ್ರೇಕ್ಷಕರನ್ನು ಸೆಳೆದಿಡುವಲ್ಲಿ ಯಶಸ್ವಿಯಾಗಿದ್ದಾರೆ. ರಾಜ್ ಬಿ ಶೆಟ್ಟಿ ಇದ್ದರೆ ಸಿನಿಮಾ ವಿಶೇಷವಾಗಿರುತ್ತದೆ ಎಂಬ ನಂಬಿಕೆ ಪ್ರೇಕ್ಷಕರದ್ದು. ಹೀಗಾಗಿ ಈ ಹೊಸ ಸಿನಿಮಾ ಬಗ್ಗೆಯೂ ಕುತೂಹಲ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments