Webdunia - Bharat's app for daily news and videos

Install App

ಸಿನಿಮಾ ಆಗಲಿದೆಯಾ ಗೌರಿ ಲಂಕೇಶ್ ಹತ್ಯೆ?

Webdunia
ಬುಧವಾರ, 20 ಸೆಪ್ಟಂಬರ್ 2017 (08:50 IST)
ಬೆಂಗಳೂರು: ಹಲವು ನೈಜಕತೆಗಳನ್ನು ಸಿನಿಮಾ ರೂಪಕ್ಕಿಳಿಸಿದ ಖ್ಯಾತಿ ಹೊಂದಿರುವ ನಿರ್ದೇಶಕ ಎಎಂಆರ್ ರಮೇಶ್ ಗೌರಿ ಲಂಕೇಶ್ ಹತ್ಯೆ ಕುರಿತಾಗಿ ಸಿನಿಮಾ ಮಾಡಲಿದ್ದಾರೆಯೇ? ಹಾಗೊಂದು ಸುದ್ದಿ ಗಾಂಧಿನಗರದಲ್ಲಿ ಕೇಳಿಬರುತ್ತಿದೆ.


ಸೈನೈಡ್ ಸಿನಿಮಾ ನಿರ್ದೇಶಕ ಇತ್ತೀಚೆಗೆ ದಕ್ಷ ಪೊಲೀಸ್ ಅಧಿಕಾರಿ ಡಿಐಜಿ ರೂಪಾ ಬಗ್ಗೆ ಸಿನಿಮಾ ಮಾಡಲು ಹೊರಟಿದ್ದರು. ಇದೀಗ ಗೌರಿ ಲಂಕೇಶ್ ಹತ್ಯೆ ಬಗ್ಗೆಯೂ ಸಿನಿಮಾ ಮಾಡಲು ಹೊರಟಿದ್ದಾರೆ ಎಂಬ ಸುದ್ದಿ ಬಂದಿದೆ.

ಆದರೆ ಇದಿನ್ನೂ ಘೋಷಣೆಯಾಗಿಲ್ಲ. ಗೌರಿ ಲಂಕೇಶ್ ಪ್ರಕರಣದ ಬಗ್ಗೆ ಸದ್ಯಕ್ಕೆ ರಮೇಶ್ ರಿಸರ್ಚ್ ಮಾಡುತ್ತಿದ್ದಾರಂತೆ. ಈ ಪ್ರಕರಣದ ಬಗ್ಗೆ ಅವರಿಗೆ ಸ್ಪಷ್ಟ ಚಿತ್ರಣ ಸಿಕ್ಕಿದ ಮೇಲಷ್ಟೇ ಸಿನಿಮಾ ಮಾಡುವ ಬಗ್ಗೆ ತೀರ್ಮಾನಿಸಬಹುದು.

ಇದನ್ನೂ ಓದಿ…  ತುಳಸಿ ಗಿಡ ಮನೆ ಮುಂದೆ ನೆಡುವುದರ ಲಾಭವೇನು ಗೊತ್ತಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments