Webdunia - Bharat's app for daily news and videos

Install App

ದರ್ಶನ್ ಸ್ಥಿತಿ ನೆನೆದು ಕಣ್ಣೀರು ಹಾಕಿದ ಗಿರೀಜಾ ಲೋಕೇಶ್

Sampriya
ಗುರುವಾರ, 25 ಜುಲೈ 2024 (15:21 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಸೇರಿರುವ ಬಗ್ಗೆ ಮೊದಲ ಬಾರಿ ಹಿರಿಯ ನಟಿ ಗಿರಿಜಾ ಲೋಕೇಶ್ ಅವರು ಪ್ರತಿಕ್ರಿಯಿಸಿದ್ದಾರೆ.

ದರ್ಶನ್ ಅವರು ಈ ಪ್ರಕರಣದಲ್ಲಿ ಜೈಲಲ್ಲಿ ಇರುವುದನ್ನು ನೆನಪಿಸಿಕೊಂಡಾಗೆಲ್ಲ, ಇದು ಕನಸಗಿರಬಾರದಾ ಅನಿಸುತ್ತದೆ ಎಂದು ಭಾವುಕರಾದರು.

ಈ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇ ಬೇಕು. ನಾನಾಗಿದ್ದರು ಅಷ್ಟೇ. ಆದರೆ ಈ ಪ್ರಕರಣದಿಂದ ದರ್ಶನ್ ಕಷ್ಟ ಪಡುತ್ತಿರುವುದನ್ನು ನೋಡುತ್ತಿದ್ದರೆ ತುಂಬಾನೇ ನೋವಾಗುತ್ತದೆ. ನಾನು ದರ್ಶನ್ ಅವರನ್ನು 14 ವಯಸ್ಸಿನವನಿಂದ ನೋಡುತ್ತಿದ್ದೇನೆ. ತುಂಬಾ ಮುಗ್ದ ಹುಡುಗ. ಕಷ್ಟ ಬಿದ್ದು ಮೇಲೆ ಬಂದ ಹುಡುಗ. ತಂದೆ ಸತ್ತ ಸಮಯದಲ್ಲಿ ಎಷ್ಟು ಕಷ್ಟ ಬಿದ್ದಿದ್ದೆ ಅಂದರೆ ಹೇಳಲಾಗದು ಎಂದು ಕಣ್ಣೀರು ಹಾಕಿದರು.

ಈ ಘಟನೆಯಿಂದ ದರ್ಶನ್ ಆದಷ್ಟು ಬೇಗ ಹೊರಬರಲೆಂದು ಆಶಿಸುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments