Webdunia - Bharat's app for daily news and videos

Install App

ರಿಷಬ್ ಶೆಟ್ಟಿ ಹರಿಕತೆ ಸಿನಿಮಾದಿಂದ ಹೊರಬಂದ ನಿರ್ದೇಶಕ ಗಿರಿಕೃಷ್ಣ

Webdunia
ಬುಧವಾರ, 2 ಡಿಸೆಂಬರ್ 2020 (09:41 IST)
ಬೆಂಗಳೂರು: ರಿಷಬ್ ಶೆಟ್ಟಿ ನಾಯಕರಾಗಿರುವ ಹರಿಕತೆ ಅಲ್ಲ ಗಿರಿಕತೆ ಸಿನಿಮಾದ ನಿರ್ದೇಶಕರು ಬದಲಾಗಿದ್ದಾರೆ. ನಿರ್ದೇಶಕರ ಗಿರಿಕೃಷ್ಣ ಚಿತ್ರದಿಂದ ಹೊರಬಂದಿದ್ದಾರೆ.


ಈಗಾಗಲೇ ಶೂಟಿಂಗ್ ಆರಂಭಿಸಿರುವ ಹರಿಕತೆ ಸಿನಿಮಾವನ್ನು ಗಿರಿಕೃಷ್ಣ ಅರ್ಧದಲ್ಲೇ ಬಿಟ್ಟು ಹೊರಬರಲು ಕಾರಣ ಆರೋಗ್ಯ ಸ್ಥಿತಿ. ಮೈಸೂರಿನಲ್ಲಿ ಚಿತ್ರೀಕರಣ ನಡೆಸುತ್ತಿದ್ದಾಗ ಗಿರಿಕೃಷ್ಣಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ಚೇತರಿಸಿಕೊಳ್ಳಲು ಕೆಲವು ದಿನ ಬೇಕಾಗುತ್ತದೆ. ಆದರೆ ಅಷ್ಟು ದಿನ ಚಿತ್ರೀಕರಣ ಮುಂದೂಡಿದರೆ ಕಲಾವಿದರಿಗೆ ತೊಂದರೆಯಾಗುತ್ತದೆ. ಇದೇ ಕಾರಣಕ್ಕೆ ನಿರ್ದೇಶಕರೇ ಬದಲಾಗಿದ್ದಾರೆ. ಸದ್ಯಕ್ಕೆ ಕರಣ್ ಅನಂತ್ ಮತ್ತು ಅನಿರುದ್ಧ್ ಮಹೇಶ್ ನಿರ್ದೇಶನದ ಜವಾಬ್ಧಾರಿ ಹೊತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ravi Mohan:ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಗಾಯಕಿ ಜತೆ ಪೋಸ್ ಕೊಟ್ಟ ರವಿ ಮೋಹನ್‌

Operation Sindoor:ಶೀರ್ಷಿಕೆಗಾಗಿ ಬಾಲಿವುಡ್‌ ನಿರ್ಮಾಪಕರ ಮಧ್ಯೆ ಭಾರೀ ಪೈಪೋಟಿ

Operation Sindoor: ಶಾಂತವಾಗಿರಿ, ಜಾಗರೂಕರಾಗಿರಿ, ಗೆಲುವು ನಮ್ಮದೇ: ರಾಜಮೌಳಿ ಪೋಸ್ಟ್‌

Operation Sindoor: ದೇಶಕ್ಕಾಗಿ ದಿಟ್ಟ ಹೆಜ್ಜೆಯಿಟ್ಟ ಕಮಲ್ ಹಾಸನ್, ಬೇರೆಲ್ಲ ಆಮೇಲೆ ಎಂದ ನಟ

ಚಂದನ್ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೀತಾ ವಲ್ಲಭ ಸೀರಿಯಲ್ ನಟಿ ಸುಪ್ರೀತಾ

ಮುಂದಿನ ಸುದ್ದಿ
Show comments