Webdunia - Bharat's app for daily news and videos

Install App

Gold Smuggling Case: ರನ್ಯಾ ಮನೆ ಸೇರಿದಂತೆ ಹಲವೆಡೆ ಇಡಿ ದಾಳಿ

Sampriya
ಗುರುವಾರ, 13 ಮಾರ್ಚ್ 2025 (15:21 IST)
ಬೆಂಗಳೂರು: ದಿನಕ್ಕೊಂದು ಟ್ವಿಸ್ಟ್‌ ಸಿಗುತ್ತಿರುವ ನಟಿ ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆಗೆ ಇದೀಗ ಜಾರಿ ನಿರ್ದೇಶನಾಲಯ ಎಂಟ್ರಿ ಕೊಟ್ಟಿದ್ದು, ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಪ್ರಕರಣದಲ್ಲಿ ಇಸಿಐಆರ್‌ ದಾಖಲಿಸಿಕೊಂಡು ಇಡಿ, ಚಿನ್ನ ಕಳ್ಳಸಾಗಣೆ ವೇಳೆ ಹಣದ ಅಕ್ರಮ ವರ್ಗಾವಣೆ ಆಗಿರುವ ಆಯಾಮದಲ್ಲಿ ತನಿಖೆ ಆರಂಭಿಸಿದೆ.

ಇಡಿ ನಟಿ ರನ್ಯಾ ರಾವ್ ಮನೆ, ಉದ್ಯಮಿ ತರುಣ್ ರಾಜ್‌, ಆರ್‌ಟಿ ನಗರದಲ್ಲಿ ಜ್ಯೋತಿಷ್ಯ ಕೇಂದ್ರ ನಡೆಸುತ್ತಿರುವ ಸ್ವಾಮೀಜಿ ಮತ್ತು ಕೆಲ ಪೊಲೀಸ್ ಅಧಿಕಾರಿಗಳಲ್ಲಿ ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ದುಬೈನಿಂದ ಅಕ್ರಮವಾಗಿ 12ಕೋಟಿ ಮೌಲ್ಯದ 15ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ  ವೇಳೆ ಬೆಂಗಳೂರು ವಿಮಾನನಿಲ್ದಾಣದಲ್ಲಿ ಅಧಿಕಾರಿಗಳ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments