Webdunia - Bharat's app for daily news and videos

Install App

ಶ್ರೀಲಂಕಾ ಸರಣಿ ಬಾಂಬ್ ಸ್ಪೋಟಕ್ಕೆ ಬಲಿಯಾದ ಗೋಲ್ಡನ್ ಸ್ಟಾರ್ ಗಣೇಶ್ ಆಪ್ತರು

Webdunia
ಬುಧವಾರ, 24 ಏಪ್ರಿಲ್ 2019 (07:16 IST)
ಬೆಂಗಳೂರು: ಕೊಲೊಂಬೋದಲ್ಲಿ ಐಸಿಸ್ ಉಗ್ರರ ಸರಣಿ ಬಾಂಬ್ ಸ್ಪೋಟಕ್ಕೆ ಮೃತರಾದವರಲ್ಲಿ ಕೆಲವು ಭಾರತೀಯರೂ ಇದ್ದರು.

 
ಈ ಪೈಕಿ ಇದೀಗ ಸ್ಯಾಂಡಲ್ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಆಪ್ತರಿಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಿತ್ರರ ಅಗಲುವಿಕೆಗೆ ಗಣೇಶ್ ಕಂಬನಿ ಮಿಡಿದಿದ್ದಾರೆ.

ಪುಟ್ಟರಾಜು ಮತ್ತು ಮರಿಗೌಡ ಎಂಬಿಬ್ಬರು ಸರಣಿ ಬಾಂಬ್ ಸ್ಪೋಟಕ್ಕೆ ಬಲಿಯಾದವರಲ್ಲಿ ಸೇರಿದ್ದಾರೆ. ಈ ಇಬ್ಬರು ಮಿತ್ರರನ್ನೂ ನಾನು ಮಿಸ್ ಮಾಡಿಕೊಳ್ಳುತ್ತೇನೆ. ಸಂತ್ರಸ್ತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ. ಶ್ರೀಲಂಕಾದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸುತ್ತೇನೆ ಎಂದು ಗಣೇಶ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments