Webdunia - Bharat's app for daily news and videos

Install App

ಬೆಂಗಳೂರು ಏರ್ ಪೋರ್ಟಲ್ಲಿ ಕಿರಿಕ್ ಅನುಭವಿಸಿದ ಗೋಲ್ಡನ್ ಸ್ಟಾರ್ ಗಣೇಶ್

Webdunia
ಶುಕ್ರವಾರ, 18 ಆಗಸ್ಟ್ 2017 (08:54 IST)
ಬೆಂಗಳೂರು: ಚಮಕ್ ಚಿತ್ರದ ಚಿತ್ರೀಕರಣಕ್ಕಾಗಿ ಗೋಲ್ಡನ್ ಸ್ಟಾರ್ ಗಣೇಶ್ ಇಟೆಲಿಗೆ ಹಾರಿದ್ದಾರೆ. ಆದರೆ ಅದಕ್ಕೂ ಮೊದಲು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇರಿಸುಮುರಿಸಿಗೊಳಗಾಗಿದ್ದಾರಂತೆ.

 
ಟ್ವಿಟರ್ ನಲ್ಲಿ ಏರ್ ಪೋರ್ಟ್ ನ ಅವ್ಯವಸ್ಥೆಯೊಂದರ ಬಗ್ಗೆ ಗಣೇಶ್ ಬರೆದುಕೊಂಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಶಿಂಗ್ ರೂಂನಲ್ಲಿ ಅವ್ಯವಸ್ಥೆಯಿದೆ. ದಯವಿಟ್ಟು ಈ ರೀತಿ ಮಾಡಿ ನಮ್ಮ ಬೆಂಗಳೂರಿನ ಪ್ರತಿಷ್ಠೆ ಕಳೆಯಬೇಡಿ ಎಂದು ಗಣೇಶ್ ಟ್ವೀಟ್ ಮಾಡಿದ್ದಾರೆ.

ಚಮಕ್ ಚಿತ್ರದ ಚಿತ್ರೀಕರಣಕ್ಕೆ ಇಟೆಲಿಗೆ ಹಾರುವ ಮೊದಲು ತಮಗಾದ ಕಹಿ ಅನುಭವವನ್ನು ಅವರು ಟ್ವಿಟರ್ ನಲ್ಲಿ ಬಿಚ್ಚಿಟ್ಟಿದ್ದಾರೆ. ಚಮಕ್ ಚಿತ್ರದಲ್ಲಿ ಗಣೇಶ್ ಗೆ ನಾಯಕಿಯಾಗಿ ಕಿರಿಕ್ ಪಾರ್ಟಿ ಖ್ಯಾತಿಯ ರಶ್ಮಿಕಾ ಮಂದಣ್ಣ  ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ.. ಶೊಯೇಬ್ ಅಖ್ತರ್ ಪ್ರಕಾರ ಈ ಭಾರತೀಯ ವಿನಯವಂತ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments