Webdunia - Bharat's app for daily news and videos

Install App

‘ಮುಂಗಾರು ಮಳೆ’ ನೆನಪಿನಲ್ಲಿ ನೆನೆದ ಗೋಲ್ಡನ್ ಸ್ಟಾರ್ ಗಣೇಶ್

Webdunia
ಭಾನುವಾರ, 30 ಡಿಸೆಂಬರ್ 2018 (06:09 IST)
ಬೆಂಗಳೂರು: ಇಂದು ಕೆಜಿಎಫ್ ಸಿನಿಮಾ ಕನ್ನಡ ಸಿನಿಮಾವನ್ನು ವಿಶ್ವದ ಗಮನ ಸೆಳೆಯುವಂತೆ ಮಾಡಿದೆ. ಆದರೆ ಇದೇ 12 ವರ್ಷಕ್ಕೆ ಮೊದಲು ಕನ್ನಡ ಸಿನಿಮಾಕ್ಕೆ ಹೊಸದೊಂದು ಹುರುಪು ಕೊಟ್ಟ ಮುಂಗಾರು ಮಳೆ ಬಿಡುಗಡೆಯಾಗಿತ್ತು.


ಆ ಸಿನಿಮಾ ಅದೆಷ್ಟು ಮ್ಯಾಜಿಕ್ ಮಾಡಿತ್ತು ಎಂದರೆ ಬೇರೆ ಭಾಷೆಗೂ ಸಿನಿಮಾ ರಿಮೇಕ್ ಆಗಿತ್ತು. ಆ ಸಿನಿಮಾ ಮೂಲಕ ನಟನಾಗಿ ಗಣೇಶ್, ನಿರ್ದೇಶಕನಾಗಿ ಯೋಗರಾಜ್ ಭಟ್, ಸಂಗೀತ ನಿರ್ದೇಶಕನಾಗಿ ಮನೋಮೂರ್ತಿ ಮನೆ ಮಾತಾದರು.

ಇದೀಗ ಆ ಸಿನಿಮಾಗೆ 12 ವರ್ಷ ತುಂಬಿದೆ ಎಂದರೆ ನಂಬಲೇ ಕಷ್ಟ. ಈ ಸಿನಿಮಾ ಮಾಡಿದ ದಾಖಲೆಗಳು, ಸಂಗೀತ, ಹಾಡುಗಳ ಬಗ್ಗೆ ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡು ಹಳೇ ನೆನಪುಗಳನ್ನು ಮೆಲುಕು ಹಾಕುವಂತೆ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ಮುಂದಿನ ಸುದ್ದಿ
Show comments