ಮೈಸೂರು ಯುವ ದಸರಾ ಉದ್ಘಾಟನೆಗೆ ಗೋಲ್ಡನ್ ಸ್ಟಾರ್ ಗಣೇಶ್

Webdunia
ಗುರುವಾರ, 12 ಸೆಪ್ಟಂಬರ್ 2019 (16:17 IST)
ಬೆಂಗಳೂರು: ಈ ಬಾರಿ ಮೈಸೂರು ದಸರಾ ಉತ್ಸವದ ಅಂಗವಾಗಿ ನಡೆಯುವ ಯುವ ದಸರಾ ಉತ್ಸವವನ್ನು ಗೋಲ್ಡನ್ ಸ್ಟಾರ್ ಗಣೇಶ್ ಉದ್ಘಾಟಿಸಲಿದ್ದಾರೆ.

 
ಈ ಮೊದಲು ಬ್ಯಾಡ್ಮಿಂಟನ್ ನಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ಪಿವಿ ಸಿಂಧು ಅವರನ್ನು ರಾಜ್ಯ ಸರ್ಕಾರ ಯುವ ದಸರಾ ಉದ್ಘಾಟಿಸಲು ಆಹ್ವಾನಿಸಿತ್ತು ಎಂಬ ಸುದ್ದಿ ಬಂದಿತ್ತು.

ಆದರೆ ಈಗ ಅಪ್ಪಟ ಕನ್ನಡಿಗ ನಟ ಗಣೇಶ್ ಯುವ ದಸರಾಕ್ಕೆ ಚಾಲನೆ ನೀಡಲಿದ್ದಾರೆ ಎಂಬುದು ತಿಳಿದುಬಂದಿದೆ. ಈಗಾಗಲೇ ಗೋಲ್ಡನ್ ಸ್ಟಾರ್ ಗೆ ಅಧಿಕೃತ ಆಹ್ವಾನ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments