Webdunia - Bharat's app for daily news and videos

Install App

ಗಣೇಶ ಚತುರ್ಥಿಯಂದು ಮೆಗಾಸ್ಟಾರ್ ಚಿರಂಜೀವಿ ಅಭಿಮಾನಿಗಳಿಗೊಂದು ಗುಡ್ ನ್ಯೂಸ್

Webdunia
ಶುಕ್ರವಾರ, 21 ಆಗಸ್ಟ್ 2020 (09:56 IST)
ಹೈದರಾಬಾದ್ : ಗಣೇಶ ಚತುರ್ಥಿಯಂದು ಟಾಲಿವುಡ್ ಸ್ಟಾರ್ ನಟ ಮೆಗಾಸ್ಟಾರ್ ಚಿರಂಜೀವಿ ಅಭಿಮಾನಿಗಳಿಗೊಂದು ಗುಡ್ ನ್ಯೂಸ್ ಸಿಗಲಿದೆ.

ಅದೇನೆಂದರೆ ಗಣೇಶ ಚತುರ್ಥಿಯಂದು ನಟ ಚಿರಂಜೀವಿ ಅವರ ಹುಟ್ಟುಹಬ್ಬವಿರುವ ಪ್ರಯುಕ್ತ ಅಂದು ಸಂಜೆ 4 ಗಂಟೆಗೆ ಅವರ 152ನೇ ಸಿನಿಮಾ ಅನೌನ್ಸ್ ಮಾಡಲಿದ್ದಾರೆ. ಹಾಗೇ ಸಿನಿಮಾದ ಪ್ರಮೋಷನ್ ಪೋಸ್ಟರ್ ಕೂಡಾ ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಈ ಸಿನಿಮಾವನ್ನು ಕೊರಟಲ ಶಿವ ಮತ್ತು ನಿರಂಜನ್ ರೆಡ್ಡಿ ನಿರ್ದೇಶಿಸಲಿದ್ದು, ಮ್ಯಾಟಿನಿ ಎಂಟರ್ ಟೈನ್ ಮೆಂಟ್ ಹಾಗೂ ಸುರೇಖ ಕೊನಿಡೇಲಾ ಪ್ರೊಡಕ್ಷನ್ ಕಂಪೆನಿ ಬ್ಯಾನರ್ ಅಡಿ ಈ ಸಿನಿಮಾ ಮೂಡಿಬರಲಿದೆ. ನಟಿ ತ್ರಿಶಾ ಈ ಸಿನಿಮಾದಲ್ಲಿ ಚಿರಂಜೀವಿ ಜೋಡಿಯಾಗಿ ನಟಿಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments